ಬ್ರೇಕಿಂಗ್ ನ್ಯೂಸ್
11-04-21 11:12 pm Mangaluru correspondent ಕರಾವಳಿ
ಮಂಗಳೂರು, ಎ.11: ಮಂಗಳೂರಿನ ಪಣಂಬೂರು ಗೂಡ್ಸ್ ಯಾರ್ಡ್ನಿಂದ ಮೊದಲ ಬಾರಿಗೆ ಸರಕು ಸಾಗಾಟದ ಇಲೆಕ್ಟ್ರಿಕ್ ಗೂಡ್ಸ್ ರೈಲು ಕೇರಳಕ್ಕೆ ಹೊರಟಿದೆ. ಯಾರ್ಡ್ ವಿದ್ಯುದ್ದೀಕರಣದ ನಂತರ ಮೊದಲ ಬಾರಿಗೆ ಎಲೆಕ್ಟ್ರಿಕ್ ಸರಕು ರೈಲು ಸಂಚಾರ ಆರಂಭಿಸಿದ್ದು ಇಂದು ಸಂಜೆ 7.05ಕ್ಕೆ ಕೇರಳದ ಕೋಜಿಕ್ಕೋಡಿಗೆ ತೆರಳಿತು.
21 ವ್ಯಾಗನ್ಗಳನ್ನು ಹೊಂದಿರುವ ಸರಕು ರೈಲಿನಲ್ಲಿ 1,820 ಟನ್ ಯೂರಿಯಾವನ್ನು ಹೊತ್ತೊಯ್ಯಲಾಗುತ್ತಿದೆ. ಮಂಗಳೂರಿನ ಎಂಸಿಎಫ್ ಫ್ಯಾಕ್ಟರಿಯಿಂದ ಯೂರಿಯಾ ಉತ್ಪನ್ನಗಳನ್ನು ರವಾನಿಸಲಾಗುತ್ತಿದೆ.
ಪಣಂಬೂರ್ ಗೂಡ್ಸ್ ಯಾರ್ಡಿನಲ್ಲಿ ವಿದ್ಯುದ್ದೀಕರಣ ಕಾರ್ಯ ಇದೇ ಮಾರ್ಚ್ ತಿಂಗಳಲ್ಲಿ ಪೂರ್ಣಗೊಂಡಿತ್ತು. ಈ ಯೋಜನೆಗೆ 8 ಕೋಟಿ ರೂ. ವೆಚ್ಚ ಮಾಡಲಾಗಿದೆ. ಇದಾದ ಬಳಿಕ ಎನ್ಎಂಪಿಟಿ ಬಂದರಿನಲ್ಲೂ ವಿದ್ಯುದೀಕರಣ ಕಾರ್ಯ ನಡೆಯಲಿದ್ದು ಇದೇ ವಾರದಲ್ಲಿ ಕೆಲಸ ಆರಂಭವಾಗಲಿದೆ ಎಂದು ಪ್ರಕಟನೆ ತಿಳಿಸಿದೆ.
After the electrification of Panambur Yard the first electric loco ac train carrying 1820 tons of neem leaves to Kozhikode, Kerala.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm