ಬ್ರೇಕಿಂಗ್ ನ್ಯೂಸ್
11-04-21 11:12 pm Mangaluru correspondent ಕರಾವಳಿ
ಮಂಗಳೂರು, ಎ.11: ಮಂಗಳೂರಿನ ಪಣಂಬೂರು ಗೂಡ್ಸ್ ಯಾರ್ಡ್ನಿಂದ ಮೊದಲ ಬಾರಿಗೆ ಸರಕು ಸಾಗಾಟದ ಇಲೆಕ್ಟ್ರಿಕ್ ಗೂಡ್ಸ್ ರೈಲು ಕೇರಳಕ್ಕೆ ಹೊರಟಿದೆ. ಯಾರ್ಡ್ ವಿದ್ಯುದ್ದೀಕರಣದ ನಂತರ ಮೊದಲ ಬಾರಿಗೆ ಎಲೆಕ್ಟ್ರಿಕ್ ಸರಕು ರೈಲು ಸಂಚಾರ ಆರಂಭಿಸಿದ್ದು ಇಂದು ಸಂಜೆ 7.05ಕ್ಕೆ ಕೇರಳದ ಕೋಜಿಕ್ಕೋಡಿಗೆ ತೆರಳಿತು.
21 ವ್ಯಾಗನ್ಗಳನ್ನು ಹೊಂದಿರುವ ಸರಕು ರೈಲಿನಲ್ಲಿ 1,820 ಟನ್ ಯೂರಿಯಾವನ್ನು ಹೊತ್ತೊಯ್ಯಲಾಗುತ್ತಿದೆ. ಮಂಗಳೂರಿನ ಎಂಸಿಎಫ್ ಫ್ಯಾಕ್ಟರಿಯಿಂದ ಯೂರಿಯಾ ಉತ್ಪನ್ನಗಳನ್ನು ರವಾನಿಸಲಾಗುತ್ತಿದೆ.

ಪಣಂಬೂರ್ ಗೂಡ್ಸ್ ಯಾರ್ಡಿನಲ್ಲಿ ವಿದ್ಯುದ್ದೀಕರಣ ಕಾರ್ಯ ಇದೇ ಮಾರ್ಚ್ ತಿಂಗಳಲ್ಲಿ ಪೂರ್ಣಗೊಂಡಿತ್ತು. ಈ ಯೋಜನೆಗೆ 8 ಕೋಟಿ ರೂ. ವೆಚ್ಚ ಮಾಡಲಾಗಿದೆ. ಇದಾದ ಬಳಿಕ ಎನ್ಎಂಪಿಟಿ ಬಂದರಿನಲ್ಲೂ ವಿದ್ಯುದೀಕರಣ ಕಾರ್ಯ ನಡೆಯಲಿದ್ದು ಇದೇ ವಾರದಲ್ಲಿ ಕೆಲಸ ಆರಂಭವಾಗಲಿದೆ ಎಂದು ಪ್ರಕಟನೆ ತಿಳಿಸಿದೆ.
After the electrification of Panambur Yard the first electric loco ac train carrying 1820 tons of neem leaves to Kozhikode, Kerala.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm