ಬ್ರೇಕಿಂಗ್ ನ್ಯೂಸ್
12-04-21 04:11 pm Mangalore Correspondent ಕರಾವಳಿ
ಮಂಗಳೂರು, ಏ.12 : ಮಂಗಳೂರು ನಗರದಿಂದ ರಾಷ್ಟ್ರ ರಾಜಧಾನಿ ನವದೆಹಲಿಗೆ ಸಂಚಾರ ಮಾಡುತ್ತಿದ್ದ ನೇರ ವಿಮಾನ ಯಾನವನ್ನು ರದ್ದುಪಡಿಸಲಾಗಿದೆ.
ಪ್ರಯಾಣಿಕರ ಕೊರತೆಯ ಕಾರಣದಿಂದ ನೇರ ವಿಮಾನಯಾನ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಏರ್ಪೋರ್ಟ್ ಮೂಲಗಳು ತಿಳಿಸಿವೆ. ಈಗ ದೆಹಲಿಗೆ ವಿಮಾನದಲ್ಲಿ ಹೋಗಬೇಕು ಎಂದರೆ ಬೆಂಗಳೂರಿಗೆ ತೆರಳಿ, ಅಲ್ಲಿಂದ ದೆಹಲಿಗೆ ಹೋಗಬೇಕು. ಇಲ್ಲವೇ ಮುಂಬೈಗೆ ಹೋಗಿ ಅಲ್ಲಿಂದ ದೆಹಲಿ ತಲುಪಬಹುದು.

ಇಂಡಿಗೋ ಸಂಸ್ಥೆ ಮಂಗಳೂರು- ದೆಹಲಿ ನೇರ ವಿಮಾನಯಾನವನ್ನು ಪ್ರಯಾಣಿಕರ ಕೊರತೆಯಿಂದಾಗಿ ಸ್ಥಗಿತಗೊಳಿಸಿದೆ. ಇಂಡಿಗೋ ಹಾದಿಯನ್ನೇ ಸ್ಪೈಸ್ ಜೆಟ್ ಕಂಪನಿಯೂ ತುಳಿದಿದೆ. ಎರಡೂ ಕಂಪನಿಯ ಯಾವುದೇ ವಿಮಾನ ಮಂಗಳೂರು- ನವದೆಹಲಿ ನಡುವೆ ನೇರವಾಗಿ ಸಂಚಾರ ನಡೆಸುವುದಿಲ್ಲ.

ಲಾಕ್ ಡೌನ್ ತೆರವಿನ ಬಳಿಕ ಎರಡೂ ಕಂಪನಿಗಳ ವಿಮಾನ ಸೇವೆಯನ್ನು ಆರಂಭಿಸಲಾಗಿತ್ತು. ಆದರೆ, ಪ್ರಯಾಣಿಕರ ಸಂಖ್ಯೆ ತೀರಾ ಕಡಿಮೆಯಾದ ಕಾರಣಕ್ಕೆ ದೆಹಲಿ ನೇರ ವಿಮಾನ ಸೇವೆಯನ್ನು ನಿಲ್ಲಿಸಲಾಗಿದೆ.
ಪ್ರಯಾಣಿಕರ ಬೇಡಿಕೆ ಹೆಚ್ಚಿದರೆ ಮತ್ತೆ ವಿಮಾನ ಸೇವೆ ಆರಂಭಿಸಲು ನಿರ್ಧರಿಸಲಾಗಿದೆ. ಕಡಿಮೆ ಸಂಖ್ಯೆಯ ಪ್ರಯಾಣಿಕರನ್ನು ಹೊತ್ತು ದೆಹಲಿಗೆ ಹಾರಿದರೆ ನಷ್ಟದ ಕೂಪಕ್ಕೆ ಬೀಳುವ ಚಿಂತೆ ಕಂಪನಿಗಳದ್ದಾಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm