ಬ್ರೇಕಿಂಗ್ ನ್ಯೂಸ್
12-04-21 04:11 pm Mangalore Correspondent ಕರಾವಳಿ
ಮಂಗಳೂರು, ಏ.12 : ಮಂಗಳೂರು ನಗರದಿಂದ ರಾಷ್ಟ್ರ ರಾಜಧಾನಿ ನವದೆಹಲಿಗೆ ಸಂಚಾರ ಮಾಡುತ್ತಿದ್ದ ನೇರ ವಿಮಾನ ಯಾನವನ್ನು ರದ್ದುಪಡಿಸಲಾಗಿದೆ.
ಪ್ರಯಾಣಿಕರ ಕೊರತೆಯ ಕಾರಣದಿಂದ ನೇರ ವಿಮಾನಯಾನ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಏರ್ಪೋರ್ಟ್ ಮೂಲಗಳು ತಿಳಿಸಿವೆ. ಈಗ ದೆಹಲಿಗೆ ವಿಮಾನದಲ್ಲಿ ಹೋಗಬೇಕು ಎಂದರೆ ಬೆಂಗಳೂರಿಗೆ ತೆರಳಿ, ಅಲ್ಲಿಂದ ದೆಹಲಿಗೆ ಹೋಗಬೇಕು. ಇಲ್ಲವೇ ಮುಂಬೈಗೆ ಹೋಗಿ ಅಲ್ಲಿಂದ ದೆಹಲಿ ತಲುಪಬಹುದು.

ಇಂಡಿಗೋ ಸಂಸ್ಥೆ ಮಂಗಳೂರು- ದೆಹಲಿ ನೇರ ವಿಮಾನಯಾನವನ್ನು ಪ್ರಯಾಣಿಕರ ಕೊರತೆಯಿಂದಾಗಿ ಸ್ಥಗಿತಗೊಳಿಸಿದೆ. ಇಂಡಿಗೋ ಹಾದಿಯನ್ನೇ ಸ್ಪೈಸ್ ಜೆಟ್ ಕಂಪನಿಯೂ ತುಳಿದಿದೆ. ಎರಡೂ ಕಂಪನಿಯ ಯಾವುದೇ ವಿಮಾನ ಮಂಗಳೂರು- ನವದೆಹಲಿ ನಡುವೆ ನೇರವಾಗಿ ಸಂಚಾರ ನಡೆಸುವುದಿಲ್ಲ.

ಲಾಕ್ ಡೌನ್ ತೆರವಿನ ಬಳಿಕ ಎರಡೂ ಕಂಪನಿಗಳ ವಿಮಾನ ಸೇವೆಯನ್ನು ಆರಂಭಿಸಲಾಗಿತ್ತು. ಆದರೆ, ಪ್ರಯಾಣಿಕರ ಸಂಖ್ಯೆ ತೀರಾ ಕಡಿಮೆಯಾದ ಕಾರಣಕ್ಕೆ ದೆಹಲಿ ನೇರ ವಿಮಾನ ಸೇವೆಯನ್ನು ನಿಲ್ಲಿಸಲಾಗಿದೆ.
ಪ್ರಯಾಣಿಕರ ಬೇಡಿಕೆ ಹೆಚ್ಚಿದರೆ ಮತ್ತೆ ವಿಮಾನ ಸೇವೆ ಆರಂಭಿಸಲು ನಿರ್ಧರಿಸಲಾಗಿದೆ. ಕಡಿಮೆ ಸಂಖ್ಯೆಯ ಪ್ರಯಾಣಿಕರನ್ನು ಹೊತ್ತು ದೆಹಲಿಗೆ ಹಾರಿದರೆ ನಷ್ಟದ ಕೂಪಕ್ಕೆ ಬೀಳುವ ಚಿಂತೆ ಕಂಪನಿಗಳದ್ದಾಗಿದೆ.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm