ಬ್ರೇಕಿಂಗ್ ನ್ಯೂಸ್
12-04-21 04:11 pm Mangalore Correspondent ಕರಾವಳಿ
ಮಂಗಳೂರು, ಏ.12 : ಮಂಗಳೂರು ನಗರದಿಂದ ರಾಷ್ಟ್ರ ರಾಜಧಾನಿ ನವದೆಹಲಿಗೆ ಸಂಚಾರ ಮಾಡುತ್ತಿದ್ದ ನೇರ ವಿಮಾನ ಯಾನವನ್ನು ರದ್ದುಪಡಿಸಲಾಗಿದೆ.
ಪ್ರಯಾಣಿಕರ ಕೊರತೆಯ ಕಾರಣದಿಂದ ನೇರ ವಿಮಾನಯಾನ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಏರ್ಪೋರ್ಟ್ ಮೂಲಗಳು ತಿಳಿಸಿವೆ. ಈಗ ದೆಹಲಿಗೆ ವಿಮಾನದಲ್ಲಿ ಹೋಗಬೇಕು ಎಂದರೆ ಬೆಂಗಳೂರಿಗೆ ತೆರಳಿ, ಅಲ್ಲಿಂದ ದೆಹಲಿಗೆ ಹೋಗಬೇಕು. ಇಲ್ಲವೇ ಮುಂಬೈಗೆ ಹೋಗಿ ಅಲ್ಲಿಂದ ದೆಹಲಿ ತಲುಪಬಹುದು.
ಇಂಡಿಗೋ ಸಂಸ್ಥೆ ಮಂಗಳೂರು- ದೆಹಲಿ ನೇರ ವಿಮಾನಯಾನವನ್ನು ಪ್ರಯಾಣಿಕರ ಕೊರತೆಯಿಂದಾಗಿ ಸ್ಥಗಿತಗೊಳಿಸಿದೆ. ಇಂಡಿಗೋ ಹಾದಿಯನ್ನೇ ಸ್ಪೈಸ್ ಜೆಟ್ ಕಂಪನಿಯೂ ತುಳಿದಿದೆ. ಎರಡೂ ಕಂಪನಿಯ ಯಾವುದೇ ವಿಮಾನ ಮಂಗಳೂರು- ನವದೆಹಲಿ ನಡುವೆ ನೇರವಾಗಿ ಸಂಚಾರ ನಡೆಸುವುದಿಲ್ಲ.
ಲಾಕ್ ಡೌನ್ ತೆರವಿನ ಬಳಿಕ ಎರಡೂ ಕಂಪನಿಗಳ ವಿಮಾನ ಸೇವೆಯನ್ನು ಆರಂಭಿಸಲಾಗಿತ್ತು. ಆದರೆ, ಪ್ರಯಾಣಿಕರ ಸಂಖ್ಯೆ ತೀರಾ ಕಡಿಮೆಯಾದ ಕಾರಣಕ್ಕೆ ದೆಹಲಿ ನೇರ ವಿಮಾನ ಸೇವೆಯನ್ನು ನಿಲ್ಲಿಸಲಾಗಿದೆ.
ಪ್ರಯಾಣಿಕರ ಬೇಡಿಕೆ ಹೆಚ್ಚಿದರೆ ಮತ್ತೆ ವಿಮಾನ ಸೇವೆ ಆರಂಭಿಸಲು ನಿರ್ಧರಿಸಲಾಗಿದೆ. ಕಡಿಮೆ ಸಂಖ್ಯೆಯ ಪ್ರಯಾಣಿಕರನ್ನು ಹೊತ್ತು ದೆಹಲಿಗೆ ಹಾರಿದರೆ ನಷ್ಟದ ಕೂಪಕ್ಕೆ ಬೀಳುವ ಚಿಂತೆ ಕಂಪನಿಗಳದ್ದಾಗಿದೆ.
18-07-25 10:59 pm
Bangalore Correspondent
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 10:11 pm
Mangalore Correspondent
Mangalore, Floodwater, Kumpala death: ಎಡೆಬಿಡದ...
18-07-25 03:19 pm
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm