ಬ್ರೇಕಿಂಗ್ ನ್ಯೂಸ್
12-04-21 04:11 pm Mangalore Correspondent ಕರಾವಳಿ
ಮಂಗಳೂರು, ಏ.12 : ಮಂಗಳೂರು ನಗರದಿಂದ ರಾಷ್ಟ್ರ ರಾಜಧಾನಿ ನವದೆಹಲಿಗೆ ಸಂಚಾರ ಮಾಡುತ್ತಿದ್ದ ನೇರ ವಿಮಾನ ಯಾನವನ್ನು ರದ್ದುಪಡಿಸಲಾಗಿದೆ.
ಪ್ರಯಾಣಿಕರ ಕೊರತೆಯ ಕಾರಣದಿಂದ ನೇರ ವಿಮಾನಯಾನ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಏರ್ಪೋರ್ಟ್ ಮೂಲಗಳು ತಿಳಿಸಿವೆ. ಈಗ ದೆಹಲಿಗೆ ವಿಮಾನದಲ್ಲಿ ಹೋಗಬೇಕು ಎಂದರೆ ಬೆಂಗಳೂರಿಗೆ ತೆರಳಿ, ಅಲ್ಲಿಂದ ದೆಹಲಿಗೆ ಹೋಗಬೇಕು. ಇಲ್ಲವೇ ಮುಂಬೈಗೆ ಹೋಗಿ ಅಲ್ಲಿಂದ ದೆಹಲಿ ತಲುಪಬಹುದು.

ಇಂಡಿಗೋ ಸಂಸ್ಥೆ ಮಂಗಳೂರು- ದೆಹಲಿ ನೇರ ವಿಮಾನಯಾನವನ್ನು ಪ್ರಯಾಣಿಕರ ಕೊರತೆಯಿಂದಾಗಿ ಸ್ಥಗಿತಗೊಳಿಸಿದೆ. ಇಂಡಿಗೋ ಹಾದಿಯನ್ನೇ ಸ್ಪೈಸ್ ಜೆಟ್ ಕಂಪನಿಯೂ ತುಳಿದಿದೆ. ಎರಡೂ ಕಂಪನಿಯ ಯಾವುದೇ ವಿಮಾನ ಮಂಗಳೂರು- ನವದೆಹಲಿ ನಡುವೆ ನೇರವಾಗಿ ಸಂಚಾರ ನಡೆಸುವುದಿಲ್ಲ.

ಲಾಕ್ ಡೌನ್ ತೆರವಿನ ಬಳಿಕ ಎರಡೂ ಕಂಪನಿಗಳ ವಿಮಾನ ಸೇವೆಯನ್ನು ಆರಂಭಿಸಲಾಗಿತ್ತು. ಆದರೆ, ಪ್ರಯಾಣಿಕರ ಸಂಖ್ಯೆ ತೀರಾ ಕಡಿಮೆಯಾದ ಕಾರಣಕ್ಕೆ ದೆಹಲಿ ನೇರ ವಿಮಾನ ಸೇವೆಯನ್ನು ನಿಲ್ಲಿಸಲಾಗಿದೆ.
ಪ್ರಯಾಣಿಕರ ಬೇಡಿಕೆ ಹೆಚ್ಚಿದರೆ ಮತ್ತೆ ವಿಮಾನ ಸೇವೆ ಆರಂಭಿಸಲು ನಿರ್ಧರಿಸಲಾಗಿದೆ. ಕಡಿಮೆ ಸಂಖ್ಯೆಯ ಪ್ರಯಾಣಿಕರನ್ನು ಹೊತ್ತು ದೆಹಲಿಗೆ ಹಾರಿದರೆ ನಷ್ಟದ ಕೂಪಕ್ಕೆ ಬೀಳುವ ಚಿಂತೆ ಕಂಪನಿಗಳದ್ದಾಗಿದೆ.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm