ಬ್ರೇಕಿಂಗ್ ನ್ಯೂಸ್
12-04-21 04:11 pm Mangalore Correspondent ಕರಾವಳಿ
ಮಂಗಳೂರು, ಏ.12 : ಮಂಗಳೂರು ನಗರದಿಂದ ರಾಷ್ಟ್ರ ರಾಜಧಾನಿ ನವದೆಹಲಿಗೆ ಸಂಚಾರ ಮಾಡುತ್ತಿದ್ದ ನೇರ ವಿಮಾನ ಯಾನವನ್ನು ರದ್ದುಪಡಿಸಲಾಗಿದೆ.
ಪ್ರಯಾಣಿಕರ ಕೊರತೆಯ ಕಾರಣದಿಂದ ನೇರ ವಿಮಾನಯಾನ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಏರ್ಪೋರ್ಟ್ ಮೂಲಗಳು ತಿಳಿಸಿವೆ. ಈಗ ದೆಹಲಿಗೆ ವಿಮಾನದಲ್ಲಿ ಹೋಗಬೇಕು ಎಂದರೆ ಬೆಂಗಳೂರಿಗೆ ತೆರಳಿ, ಅಲ್ಲಿಂದ ದೆಹಲಿಗೆ ಹೋಗಬೇಕು. ಇಲ್ಲವೇ ಮುಂಬೈಗೆ ಹೋಗಿ ಅಲ್ಲಿಂದ ದೆಹಲಿ ತಲುಪಬಹುದು.
ಇಂಡಿಗೋ ಸಂಸ್ಥೆ ಮಂಗಳೂರು- ದೆಹಲಿ ನೇರ ವಿಮಾನಯಾನವನ್ನು ಪ್ರಯಾಣಿಕರ ಕೊರತೆಯಿಂದಾಗಿ ಸ್ಥಗಿತಗೊಳಿಸಿದೆ. ಇಂಡಿಗೋ ಹಾದಿಯನ್ನೇ ಸ್ಪೈಸ್ ಜೆಟ್ ಕಂಪನಿಯೂ ತುಳಿದಿದೆ. ಎರಡೂ ಕಂಪನಿಯ ಯಾವುದೇ ವಿಮಾನ ಮಂಗಳೂರು- ನವದೆಹಲಿ ನಡುವೆ ನೇರವಾಗಿ ಸಂಚಾರ ನಡೆಸುವುದಿಲ್ಲ.
ಲಾಕ್ ಡೌನ್ ತೆರವಿನ ಬಳಿಕ ಎರಡೂ ಕಂಪನಿಗಳ ವಿಮಾನ ಸೇವೆಯನ್ನು ಆರಂಭಿಸಲಾಗಿತ್ತು. ಆದರೆ, ಪ್ರಯಾಣಿಕರ ಸಂಖ್ಯೆ ತೀರಾ ಕಡಿಮೆಯಾದ ಕಾರಣಕ್ಕೆ ದೆಹಲಿ ನೇರ ವಿಮಾನ ಸೇವೆಯನ್ನು ನಿಲ್ಲಿಸಲಾಗಿದೆ.
ಪ್ರಯಾಣಿಕರ ಬೇಡಿಕೆ ಹೆಚ್ಚಿದರೆ ಮತ್ತೆ ವಿಮಾನ ಸೇವೆ ಆರಂಭಿಸಲು ನಿರ್ಧರಿಸಲಾಗಿದೆ. ಕಡಿಮೆ ಸಂಖ್ಯೆಯ ಪ್ರಯಾಣಿಕರನ್ನು ಹೊತ್ತು ದೆಹಲಿಗೆ ಹಾರಿದರೆ ನಷ್ಟದ ಕೂಪಕ್ಕೆ ಬೀಳುವ ಚಿಂತೆ ಕಂಪನಿಗಳದ್ದಾಗಿದೆ.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
18-05-25 08:23 pm
HK News Desk
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
18-05-25 12:42 pm
Mangalore Correspondent
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
18-05-25 07:45 pm
Mangaluru HK Staff
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm