ಬ್ರೇಕಿಂಗ್ ನ್ಯೂಸ್
12-04-21 04:11 pm Mangalore Correspondent ಕರಾವಳಿ
ಮಂಗಳೂರು, ಏ.12 : ಮಂಗಳೂರು ನಗರದಿಂದ ರಾಷ್ಟ್ರ ರಾಜಧಾನಿ ನವದೆಹಲಿಗೆ ಸಂಚಾರ ಮಾಡುತ್ತಿದ್ದ ನೇರ ವಿಮಾನ ಯಾನವನ್ನು ರದ್ದುಪಡಿಸಲಾಗಿದೆ.
ಪ್ರಯಾಣಿಕರ ಕೊರತೆಯ ಕಾರಣದಿಂದ ನೇರ ವಿಮಾನಯಾನ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಏರ್ಪೋರ್ಟ್ ಮೂಲಗಳು ತಿಳಿಸಿವೆ. ಈಗ ದೆಹಲಿಗೆ ವಿಮಾನದಲ್ಲಿ ಹೋಗಬೇಕು ಎಂದರೆ ಬೆಂಗಳೂರಿಗೆ ತೆರಳಿ, ಅಲ್ಲಿಂದ ದೆಹಲಿಗೆ ಹೋಗಬೇಕು. ಇಲ್ಲವೇ ಮುಂಬೈಗೆ ಹೋಗಿ ಅಲ್ಲಿಂದ ದೆಹಲಿ ತಲುಪಬಹುದು.

ಇಂಡಿಗೋ ಸಂಸ್ಥೆ ಮಂಗಳೂರು- ದೆಹಲಿ ನೇರ ವಿಮಾನಯಾನವನ್ನು ಪ್ರಯಾಣಿಕರ ಕೊರತೆಯಿಂದಾಗಿ ಸ್ಥಗಿತಗೊಳಿಸಿದೆ. ಇಂಡಿಗೋ ಹಾದಿಯನ್ನೇ ಸ್ಪೈಸ್ ಜೆಟ್ ಕಂಪನಿಯೂ ತುಳಿದಿದೆ. ಎರಡೂ ಕಂಪನಿಯ ಯಾವುದೇ ವಿಮಾನ ಮಂಗಳೂರು- ನವದೆಹಲಿ ನಡುವೆ ನೇರವಾಗಿ ಸಂಚಾರ ನಡೆಸುವುದಿಲ್ಲ.

ಲಾಕ್ ಡೌನ್ ತೆರವಿನ ಬಳಿಕ ಎರಡೂ ಕಂಪನಿಗಳ ವಿಮಾನ ಸೇವೆಯನ್ನು ಆರಂಭಿಸಲಾಗಿತ್ತು. ಆದರೆ, ಪ್ರಯಾಣಿಕರ ಸಂಖ್ಯೆ ತೀರಾ ಕಡಿಮೆಯಾದ ಕಾರಣಕ್ಕೆ ದೆಹಲಿ ನೇರ ವಿಮಾನ ಸೇವೆಯನ್ನು ನಿಲ್ಲಿಸಲಾಗಿದೆ.
ಪ್ರಯಾಣಿಕರ ಬೇಡಿಕೆ ಹೆಚ್ಚಿದರೆ ಮತ್ತೆ ವಿಮಾನ ಸೇವೆ ಆರಂಭಿಸಲು ನಿರ್ಧರಿಸಲಾಗಿದೆ. ಕಡಿಮೆ ಸಂಖ್ಯೆಯ ಪ್ರಯಾಣಿಕರನ್ನು ಹೊತ್ತು ದೆಹಲಿಗೆ ಹಾರಿದರೆ ನಷ್ಟದ ಕೂಪಕ್ಕೆ ಬೀಳುವ ಚಿಂತೆ ಕಂಪನಿಗಳದ್ದಾಗಿದೆ.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm