ಬ್ರೇಕಿಂಗ್ ನ್ಯೂಸ್
23-08-20 10:50 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 23: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿನ ನಾಗಾಲೋಟ ಮುಂದುವರಿದಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10 ಸಾವಿರದ ಗಡಿ ದಾಡಿದೆ. ರವಿವಾರ ಮತ್ತೆ ಐವರನ್ನು ಬಲಿ ಪಡೆದಿದೆ. ಹೊಸದಾಗಿ 193 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಮಂಗಳೂರಿನ ಮೂವರು, ಬಂಟ್ವಾಳದ ಇಬ್ಬರು ಕೊರೋನ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಮೃತಪಟ್ಟವರೆಲ್ಲ ಕೊರೋನ ಸೋಂಕಿನ ಜೊತೆಗೆ ವಿವಿಧ ರೋಗಗಳಿಂದ ಬಳಲುತ್ತಿದ್ದರು. ಇದರೊಂದಿಗೆ ಜಿಲ್ಲೆಯಲ್ಲಿನ ಮೃತರ ಸಂಖ್ಯೆ 310ಕ್ಕೆ ಏರಿದೆ.
193 ಮಂದಿಗೆ ಸೋಂಕು: ಜಿಲ್ಲೆಯಲ್ಲಿ ಕೊರೋನ ಸೋಂಕಿನ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ. ರವಿವಾರ ಮತ್ತೆ 193 ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10,330ಕ್ಕೆ ಏರಿಕೆಯಾಗಿದೆ.
164 ಮಂದಿ ಗುಣಮುಖ: ಆರೋಗ್ಯಕರ ಬೆಳವಣಿಗೆಯಲ್ಲಿ ಕೊರೋನದಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳ ಕಂಡಿದೆ. ರವಿವಾರ ಒಂದೇ ದಿನ 164 ಮಂದಿ ಗುಣಮುಖರಾಗಿದ್ದಾರೆ. ವಿವಿಧ ಆಸ್ಪತ್ರೆಗಳಿಂದ 67, ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 97 ಮಂದಿ ಕೊರೋನ ಮುಕ್ತರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಗುಣಮುಖರಾದವರ ಸಂಖ್ಯೆ 7,677ಕ್ಕೆ ಏರಿಕೆಯಾಗಿರುವುದು ಜಿಲ್ಲೆಯ ಜನತೆ ನಿಟ್ಟುಸಿರು ಬಿಡುವಂತಾಗಿದೆ. ಜಿಲ್ಲೆಯಲ್ಲಿ 2,343 ಸಕ್ರಿಯ ಪ್ರಕರಣಗಳಿವೆ ಎಂದು ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
28-07-26 12:28 pm
HK News Staffer
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm