ಬ್ರೇಕಿಂಗ್ ನ್ಯೂಸ್
23-08-20 10:50 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 23: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿನ ನಾಗಾಲೋಟ ಮುಂದುವರಿದಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10 ಸಾವಿರದ ಗಡಿ ದಾಡಿದೆ. ರವಿವಾರ ಮತ್ತೆ ಐವರನ್ನು ಬಲಿ ಪಡೆದಿದೆ. ಹೊಸದಾಗಿ 193 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಮಂಗಳೂರಿನ ಮೂವರು, ಬಂಟ್ವಾಳದ ಇಬ್ಬರು ಕೊರೋನ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಮೃತಪಟ್ಟವರೆಲ್ಲ ಕೊರೋನ ಸೋಂಕಿನ ಜೊತೆಗೆ ವಿವಿಧ ರೋಗಗಳಿಂದ ಬಳಲುತ್ತಿದ್ದರು. ಇದರೊಂದಿಗೆ ಜಿಲ್ಲೆಯಲ್ಲಿನ ಮೃತರ ಸಂಖ್ಯೆ 310ಕ್ಕೆ ಏರಿದೆ.
193 ಮಂದಿಗೆ ಸೋಂಕು: ಜಿಲ್ಲೆಯಲ್ಲಿ ಕೊರೋನ ಸೋಂಕಿನ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ. ರವಿವಾರ ಮತ್ತೆ 193 ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10,330ಕ್ಕೆ ಏರಿಕೆಯಾಗಿದೆ.
164 ಮಂದಿ ಗುಣಮುಖ: ಆರೋಗ್ಯಕರ ಬೆಳವಣಿಗೆಯಲ್ಲಿ ಕೊರೋನದಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳ ಕಂಡಿದೆ. ರವಿವಾರ ಒಂದೇ ದಿನ 164 ಮಂದಿ ಗುಣಮುಖರಾಗಿದ್ದಾರೆ. ವಿವಿಧ ಆಸ್ಪತ್ರೆಗಳಿಂದ 67, ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 97 ಮಂದಿ ಕೊರೋನ ಮುಕ್ತರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಗುಣಮುಖರಾದವರ ಸಂಖ್ಯೆ 7,677ಕ್ಕೆ ಏರಿಕೆಯಾಗಿರುವುದು ಜಿಲ್ಲೆಯ ಜನತೆ ನಿಟ್ಟುಸಿರು ಬಿಡುವಂತಾಗಿದೆ. ಜಿಲ್ಲೆಯಲ್ಲಿ 2,343 ಸಕ್ರಿಯ ಪ್ರಕರಣಗಳಿವೆ ಎಂದು ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 04:34 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm