ಬ್ರೇಕಿಂಗ್ ನ್ಯೂಸ್
23-08-20 10:50 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 23: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿನ ನಾಗಾಲೋಟ ಮುಂದುವರಿದಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10 ಸಾವಿರದ ಗಡಿ ದಾಡಿದೆ. ರವಿವಾರ ಮತ್ತೆ ಐವರನ್ನು ಬಲಿ ಪಡೆದಿದೆ. ಹೊಸದಾಗಿ 193 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಮಂಗಳೂರಿನ ಮೂವರು, ಬಂಟ್ವಾಳದ ಇಬ್ಬರು ಕೊರೋನ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಮೃತಪಟ್ಟವರೆಲ್ಲ ಕೊರೋನ ಸೋಂಕಿನ ಜೊತೆಗೆ ವಿವಿಧ ರೋಗಗಳಿಂದ ಬಳಲುತ್ತಿದ್ದರು. ಇದರೊಂದಿಗೆ ಜಿಲ್ಲೆಯಲ್ಲಿನ ಮೃತರ ಸಂಖ್ಯೆ 310ಕ್ಕೆ ಏರಿದೆ.
193 ಮಂದಿಗೆ ಸೋಂಕು: ಜಿಲ್ಲೆಯಲ್ಲಿ ಕೊರೋನ ಸೋಂಕಿನ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ. ರವಿವಾರ ಮತ್ತೆ 193 ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10,330ಕ್ಕೆ ಏರಿಕೆಯಾಗಿದೆ.
164 ಮಂದಿ ಗುಣಮುಖ: ಆರೋಗ್ಯಕರ ಬೆಳವಣಿಗೆಯಲ್ಲಿ ಕೊರೋನದಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳ ಕಂಡಿದೆ. ರವಿವಾರ ಒಂದೇ ದಿನ 164 ಮಂದಿ ಗುಣಮುಖರಾಗಿದ್ದಾರೆ. ವಿವಿಧ ಆಸ್ಪತ್ರೆಗಳಿಂದ 67, ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 97 ಮಂದಿ ಕೊರೋನ ಮುಕ್ತರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಗುಣಮುಖರಾದವರ ಸಂಖ್ಯೆ 7,677ಕ್ಕೆ ಏರಿಕೆಯಾಗಿರುವುದು ಜಿಲ್ಲೆಯ ಜನತೆ ನಿಟ್ಟುಸಿರು ಬಿಡುವಂತಾಗಿದೆ. ಜಿಲ್ಲೆಯಲ್ಲಿ 2,343 ಸಕ್ರಿಯ ಪ್ರಕರಣಗಳಿವೆ ಎಂದು ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
19-08-26 09:55 pm
HK News Staffer
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
ಆಹಾರ ಸುರಕ್ಷತೆಗೆ ಖಾದರ್ ಹೊಸ ಪ್ಲ್ಯಾನ್; ಹೋಟೆಲ್ ಆ...
17-08-26 02:26 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
20-08-26 05:16 pm
HK News Staffer
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
ಜೈಲಿನ ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪ...
19-08-26 04:19 pm
ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ ; ನಾಗಬನ, ನಾಗ ಸ...
17-08-26 05:07 pm
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
20-08-26 08:06 pm
HK News Staffer
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಭ್ರಷ್ಟಾಚ...
20-08-26 01:58 pm
4.91 ಕೋಟಿ ರೂ. ಮೌಲ್ಯದ ನಕಲಿ ಔಷಧಿ ದಂಧೆ ಬಯಲು; ಆಸ...
19-08-26 07:25 pm