ಬ್ರೇಕಿಂಗ್ ನ್ಯೂಸ್
14-04-21 12:17 pm Mangalore Correspondent ಕರಾವಳಿ
ಮಂಗಳೂರು, ಎ.14: ಕಾರೊಂದು ಸ್ಕೂಟರಿಗೆ ಡಿಕ್ಕಿಯಾದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಸವಾರನ ಮೇಲೆ ಖಾಸಗಿ ಬಸ್ ಹರಿದು ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಎಕ್ಕೂರಿನಲ್ಲಿ ನಡೆದಿದೆ.


ತೊಕ್ಕೊಟ್ಟಿನಲ್ಲಿ ಬಾಡಿಗೆ ಮನೆ ಹೊಂದಿದ್ದ ನಿವಾಸಿ ಧೀಮಂತ್ ರಬೀಂದ್ರ ಸಾವನ್ನಪ್ಪಿದ ದುರ್ದೈವಿ. ಧೀಮಂತ್ ರಬೀಂದ್ರ ಮೂಲತ: ಅತ್ತಾವರದವರಾಗಿದ್ದು ತೊಕ್ಕೊಟ್ಟಿನಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಮಂಗಳೂರಿನ ಮಾಲ್ ಒಂದರಲ್ಲಿ ಲೆನ್ಸ್ ಕಾರ್ಟ್ ಡಾಟ್ ಕಾಮ್ ಉದ್ಯೋಗಿಯಾಗಿದ್ದರು. ಇಂದು ಬೆಳಗ್ಗೆ ಅವರು ತೊಕ್ಕೊಟ್ಟಿನಿಂದ ಮಂಗಳೂರಿಗೆ ಸ್ಕೂಟರಲ್ಲಿ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ.



ಮಾನವೀಯತೆ ಮೆರೆದ ಪೊಲೀಸ್ !
ಅಪಘಾತ ಆದ ಕೂಡಲೇ ಸ್ಥಳಕ್ಕೆ ಧಾವಿಸಿದ ಹೈವೇ ಪೆಟ್ರೋಲಿಂಗ್ ವಿಭಾಗದ ಟ್ರಾಫಿಕ್ ಪೊಲೀಸರು ಗಂಭೀರ ಗಾಯಗೊಂಡ ರಬೀಂದ್ರ ಅವರನ್ನು ತಮ್ಮ ಪೊಲೀಸ್ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ. ಇತ್ತೀಚಿಗೆ ಅನೇಕ ಕಡೆಗಳಲ್ಲಿ ಅಪಘಾತದ ಸಂದರ್ಭದಲ್ಲಿ ಟ್ರಾಫಿಕ್ ಪೊಲೀಸರು ಆಂಬುಲೆನ್ಸಿಗೆ ಕಾಯದೆ ತಮ್ಮ ವಾಹನದಲ್ಲೇ ಗಾಯಾಳುಗಳನ್ನು ತಕ್ಷಣಕ್ಕೆ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸುತ್ತಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ.
In a tragic road accident, a Lenskart employee was killed after a private bus rammed his two-wheeler in Yekkur, Mangalore. The deceased has been identified as Dheemanth Rabindra.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm