ಬ್ರೇಕಿಂಗ್ ನ್ಯೂಸ್
14-04-21 12:17 pm Mangalore Correspondent ಕರಾವಳಿ
ಮಂಗಳೂರು, ಎ.14: ಕಾರೊಂದು ಸ್ಕೂಟರಿಗೆ ಡಿಕ್ಕಿಯಾದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಸವಾರನ ಮೇಲೆ ಖಾಸಗಿ ಬಸ್ ಹರಿದು ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಎಕ್ಕೂರಿನಲ್ಲಿ ನಡೆದಿದೆ.
ತೊಕ್ಕೊಟ್ಟಿನಲ್ಲಿ ಬಾಡಿಗೆ ಮನೆ ಹೊಂದಿದ್ದ ನಿವಾಸಿ ಧೀಮಂತ್ ರಬೀಂದ್ರ ಸಾವನ್ನಪ್ಪಿದ ದುರ್ದೈವಿ. ಧೀಮಂತ್ ರಬೀಂದ್ರ ಮೂಲತ: ಅತ್ತಾವರದವರಾಗಿದ್ದು ತೊಕ್ಕೊಟ್ಟಿನಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಮಂಗಳೂರಿನ ಮಾಲ್ ಒಂದರಲ್ಲಿ ಲೆನ್ಸ್ ಕಾರ್ಟ್ ಡಾಟ್ ಕಾಮ್ ಉದ್ಯೋಗಿಯಾಗಿದ್ದರು. ಇಂದು ಬೆಳಗ್ಗೆ ಅವರು ತೊಕ್ಕೊಟ್ಟಿನಿಂದ ಮಂಗಳೂರಿಗೆ ಸ್ಕೂಟರಲ್ಲಿ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ.
ಮಾನವೀಯತೆ ಮೆರೆದ ಪೊಲೀಸ್ !
ಅಪಘಾತ ಆದ ಕೂಡಲೇ ಸ್ಥಳಕ್ಕೆ ಧಾವಿಸಿದ ಹೈವೇ ಪೆಟ್ರೋಲಿಂಗ್ ವಿಭಾಗದ ಟ್ರಾಫಿಕ್ ಪೊಲೀಸರು ಗಂಭೀರ ಗಾಯಗೊಂಡ ರಬೀಂದ್ರ ಅವರನ್ನು ತಮ್ಮ ಪೊಲೀಸ್ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ. ಇತ್ತೀಚಿಗೆ ಅನೇಕ ಕಡೆಗಳಲ್ಲಿ ಅಪಘಾತದ ಸಂದರ್ಭದಲ್ಲಿ ಟ್ರಾಫಿಕ್ ಪೊಲೀಸರು ಆಂಬುಲೆನ್ಸಿಗೆ ಕಾಯದೆ ತಮ್ಮ ವಾಹನದಲ್ಲೇ ಗಾಯಾಳುಗಳನ್ನು ತಕ್ಷಣಕ್ಕೆ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸುತ್ತಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ.
In a tragic road accident, a Lenskart employee was killed after a private bus rammed his two-wheeler in Yekkur, Mangalore. The deceased has been identified as Dheemanth Rabindra.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
18-05-25 08:23 pm
HK News Desk
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
18-05-25 12:42 pm
Mangalore Correspondent
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
18-05-25 07:45 pm
Mangaluru HK Staff
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm