ಬ್ರೇಕಿಂಗ್ ನ್ಯೂಸ್
14-04-21 12:17 pm Mangalore Correspondent ಕರಾವಳಿ
ಮಂಗಳೂರು, ಎ.14: ಕಾರೊಂದು ಸ್ಕೂಟರಿಗೆ ಡಿಕ್ಕಿಯಾದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಸವಾರನ ಮೇಲೆ ಖಾಸಗಿ ಬಸ್ ಹರಿದು ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಎಕ್ಕೂರಿನಲ್ಲಿ ನಡೆದಿದೆ.


ತೊಕ್ಕೊಟ್ಟಿನಲ್ಲಿ ಬಾಡಿಗೆ ಮನೆ ಹೊಂದಿದ್ದ ನಿವಾಸಿ ಧೀಮಂತ್ ರಬೀಂದ್ರ ಸಾವನ್ನಪ್ಪಿದ ದುರ್ದೈವಿ. ಧೀಮಂತ್ ರಬೀಂದ್ರ ಮೂಲತ: ಅತ್ತಾವರದವರಾಗಿದ್ದು ತೊಕ್ಕೊಟ್ಟಿನಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಮಂಗಳೂರಿನ ಮಾಲ್ ಒಂದರಲ್ಲಿ ಲೆನ್ಸ್ ಕಾರ್ಟ್ ಡಾಟ್ ಕಾಮ್ ಉದ್ಯೋಗಿಯಾಗಿದ್ದರು. ಇಂದು ಬೆಳಗ್ಗೆ ಅವರು ತೊಕ್ಕೊಟ್ಟಿನಿಂದ ಮಂಗಳೂರಿಗೆ ಸ್ಕೂಟರಲ್ಲಿ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ.



ಮಾನವೀಯತೆ ಮೆರೆದ ಪೊಲೀಸ್ !
ಅಪಘಾತ ಆದ ಕೂಡಲೇ ಸ್ಥಳಕ್ಕೆ ಧಾವಿಸಿದ ಹೈವೇ ಪೆಟ್ರೋಲಿಂಗ್ ವಿಭಾಗದ ಟ್ರಾಫಿಕ್ ಪೊಲೀಸರು ಗಂಭೀರ ಗಾಯಗೊಂಡ ರಬೀಂದ್ರ ಅವರನ್ನು ತಮ್ಮ ಪೊಲೀಸ್ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ. ಇತ್ತೀಚಿಗೆ ಅನೇಕ ಕಡೆಗಳಲ್ಲಿ ಅಪಘಾತದ ಸಂದರ್ಭದಲ್ಲಿ ಟ್ರಾಫಿಕ್ ಪೊಲೀಸರು ಆಂಬುಲೆನ್ಸಿಗೆ ಕಾಯದೆ ತಮ್ಮ ವಾಹನದಲ್ಲೇ ಗಾಯಾಳುಗಳನ್ನು ತಕ್ಷಣಕ್ಕೆ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸುತ್ತಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ.
In a tragic road accident, a Lenskart employee was killed after a private bus rammed his two-wheeler in Yekkur, Mangalore. The deceased has been identified as Dheemanth Rabindra.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm