ಬ್ರೇಕಿಂಗ್ ನ್ಯೂಸ್
14-04-21 03:35 pm Mangalore Correspondent ಕರಾವಳಿ
ಬಂಟ್ವಾಳ, ಎ.14 : ಪೊಳಲಿ ಉತ್ಸವದ ವೇಳೆ ಕಳೆದು ಹೋಗಿದ್ದ ಕ್ಷೇತ್ರದ ಗಡಿಕಾರರಾದ ಅರ್ಕುಳ ಕಂಪ ಸದಾನಂದ ಆಳ್ವರಿಗೆ ಸೇರಿದ ಸುಮಾರು 7 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ದೇವಸ್ಥಾನದ ಸಿಬ್ಬಂದಿ ಪತ್ತೆ ಮಾಡಿದ್ದಲ್ಲದೆ, ಜೋಪಾನದಿಂದ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಪೊಳಲಿ ರಥೋತ್ಸವದ ಮರುದಿನ ಉಳ್ಳಾಕ್ಲು ಮೊಗ್ರಂತಾಯಿ ದೈವದ ನೇಮದಂದು ಕ್ಷೇತ್ರದ ಗಡಿಕಾರ ಅರ್ಕುಳ ಕಂಪ ಸದಾನಂದ ಆಳ್ವರು ನೇಮ ಮುಗಿದು ಬೆಳಗ್ಗೆ ದೇವಸ್ಥಾನದ ಅತಿಥಿ ಗೃಹ ಫಲ್ಗುಣಿಯಲ್ಲಿ ಸ್ನಾನಕ್ಕೆಂದು ಹೋದವರು ತಮ್ಮ ಚಿನ್ನದ ಆಭರಣಗಳನ್ನು ಅಲ್ಲಿಯೇ ಬಿಟ್ಟು ಬಂದಿದ್ದರು. ಭಂಡಾರ ತಿರುಗಿ ತುಪ್ಪೆಕಲ್ಲು ಕ್ಷೇತ್ರಕ್ಕೆ ಬಂದ ನಂತರ ಸದಾನಂದ ಆಳ್ವರವರು ತಮ್ಮ ಮನೆಗೆ ಬಂದು ಮಧ್ಯಾಹ್ನದ ವರೆಗೂ ಈ ವಿಷಯ ಅವರ ಗಮನಕ್ಕೆ ಬಂದಿರಲಿಲ್ಲ.
ಚಿನ್ನಾಭರಣ ಗಮನಿಸಿದ ಸಿಬ್ಬಂದಿ ರವಿ ಉಗ್ರಾಣಿಯವರು ಆಡಳಿತ ಮೊಕ್ತೇಸರರಿಗೆ ತಿಳಿಸಿದ್ದು, ಪೊಳಲಿ ಕ್ಷೇತ್ರದ ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ ಅವರು ಕರೆ ಮಾಡಿ ಸದಾನಂದ ಆಳ್ವರಿಗೆ ತಿಳಿಸಿದ್ದಾರೆ.
ಪ್ರಾಮಾಣಿಕತೆ ಮೆರೆದ ಸಿಬ್ಬಂದಿ ರವಿ ಉಗ್ರಾಣಿಯವರನ್ನು ಕ್ಷೇತ್ರದ ಪವಿತ್ರಪಾಣಿ ಮಾಧವ ಅಡಿಗರ ಸಮ್ಮುಖದಲ್ಲಿ ಬಹುಮಾನ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಅರ್ಕುಳ ಕಂಪ ದಯಾನಂದ ಆಳ್ವ, ದಿನೇಶ್ ಶೆಟ್ಟಿ ಕೊಟ್ಟಿಂಜ ಉಪಸ್ಥಿತರಿದ್ದರು.
Bantwal Man Ravi returns seven lakhs worth gold to its owner who had lost it during the Polali Jatre 2021. His honestly has become the talk of the town.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm