ಬ್ರೇಕಿಂಗ್ ನ್ಯೂಸ್
14-04-21 03:35 pm Mangalore Correspondent ಕರಾವಳಿ
ಬಂಟ್ವಾಳ, ಎ.14 : ಪೊಳಲಿ ಉತ್ಸವದ ವೇಳೆ ಕಳೆದು ಹೋಗಿದ್ದ ಕ್ಷೇತ್ರದ ಗಡಿಕಾರರಾದ ಅರ್ಕುಳ ಕಂಪ ಸದಾನಂದ ಆಳ್ವರಿಗೆ ಸೇರಿದ ಸುಮಾರು 7 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ದೇವಸ್ಥಾನದ ಸಿಬ್ಬಂದಿ ಪತ್ತೆ ಮಾಡಿದ್ದಲ್ಲದೆ, ಜೋಪಾನದಿಂದ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಪೊಳಲಿ ರಥೋತ್ಸವದ ಮರುದಿನ ಉಳ್ಳಾಕ್ಲು ಮೊಗ್ರಂತಾಯಿ ದೈವದ ನೇಮದಂದು ಕ್ಷೇತ್ರದ ಗಡಿಕಾರ ಅರ್ಕುಳ ಕಂಪ ಸದಾನಂದ ಆಳ್ವರು ನೇಮ ಮುಗಿದು ಬೆಳಗ್ಗೆ ದೇವಸ್ಥಾನದ ಅತಿಥಿ ಗೃಹ ಫಲ್ಗುಣಿಯಲ್ಲಿ ಸ್ನಾನಕ್ಕೆಂದು ಹೋದವರು ತಮ್ಮ ಚಿನ್ನದ ಆಭರಣಗಳನ್ನು ಅಲ್ಲಿಯೇ ಬಿಟ್ಟು ಬಂದಿದ್ದರು. ಭಂಡಾರ ತಿರುಗಿ ತುಪ್ಪೆಕಲ್ಲು ಕ್ಷೇತ್ರಕ್ಕೆ ಬಂದ ನಂತರ ಸದಾನಂದ ಆಳ್ವರವರು ತಮ್ಮ ಮನೆಗೆ ಬಂದು ಮಧ್ಯಾಹ್ನದ ವರೆಗೂ ಈ ವಿಷಯ ಅವರ ಗಮನಕ್ಕೆ ಬಂದಿರಲಿಲ್ಲ.
ಚಿನ್ನಾಭರಣ ಗಮನಿಸಿದ ಸಿಬ್ಬಂದಿ ರವಿ ಉಗ್ರಾಣಿಯವರು ಆಡಳಿತ ಮೊಕ್ತೇಸರರಿಗೆ ತಿಳಿಸಿದ್ದು, ಪೊಳಲಿ ಕ್ಷೇತ್ರದ ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ ಅವರು ಕರೆ ಮಾಡಿ ಸದಾನಂದ ಆಳ್ವರಿಗೆ ತಿಳಿಸಿದ್ದಾರೆ.
ಪ್ರಾಮಾಣಿಕತೆ ಮೆರೆದ ಸಿಬ್ಬಂದಿ ರವಿ ಉಗ್ರಾಣಿಯವರನ್ನು ಕ್ಷೇತ್ರದ ಪವಿತ್ರಪಾಣಿ ಮಾಧವ ಅಡಿಗರ ಸಮ್ಮುಖದಲ್ಲಿ ಬಹುಮಾನ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಅರ್ಕುಳ ಕಂಪ ದಯಾನಂದ ಆಳ್ವ, ದಿನೇಶ್ ಶೆಟ್ಟಿ ಕೊಟ್ಟಿಂಜ ಉಪಸ್ಥಿತರಿದ್ದರು.
Bantwal Man Ravi returns seven lakhs worth gold to its owner who had lost it during the Polali Jatre 2021. His honestly has become the talk of the town.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 07:22 pm
HK News Staffer
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am