ಬ್ರೇಕಿಂಗ್ ನ್ಯೂಸ್
14-04-21 03:35 pm Mangalore Correspondent ಕರಾವಳಿ
ಬಂಟ್ವಾಳ, ಎ.14 : ಪೊಳಲಿ ಉತ್ಸವದ ವೇಳೆ ಕಳೆದು ಹೋಗಿದ್ದ ಕ್ಷೇತ್ರದ ಗಡಿಕಾರರಾದ ಅರ್ಕುಳ ಕಂಪ ಸದಾನಂದ ಆಳ್ವರಿಗೆ ಸೇರಿದ ಸುಮಾರು 7 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ದೇವಸ್ಥಾನದ ಸಿಬ್ಬಂದಿ ಪತ್ತೆ ಮಾಡಿದ್ದಲ್ಲದೆ, ಜೋಪಾನದಿಂದ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಪೊಳಲಿ ರಥೋತ್ಸವದ ಮರುದಿನ ಉಳ್ಳಾಕ್ಲು ಮೊಗ್ರಂತಾಯಿ ದೈವದ ನೇಮದಂದು ಕ್ಷೇತ್ರದ ಗಡಿಕಾರ ಅರ್ಕುಳ ಕಂಪ ಸದಾನಂದ ಆಳ್ವರು ನೇಮ ಮುಗಿದು ಬೆಳಗ್ಗೆ ದೇವಸ್ಥಾನದ ಅತಿಥಿ ಗೃಹ ಫಲ್ಗುಣಿಯಲ್ಲಿ ಸ್ನಾನಕ್ಕೆಂದು ಹೋದವರು ತಮ್ಮ ಚಿನ್ನದ ಆಭರಣಗಳನ್ನು ಅಲ್ಲಿಯೇ ಬಿಟ್ಟು ಬಂದಿದ್ದರು. ಭಂಡಾರ ತಿರುಗಿ ತುಪ್ಪೆಕಲ್ಲು ಕ್ಷೇತ್ರಕ್ಕೆ ಬಂದ ನಂತರ ಸದಾನಂದ ಆಳ್ವರವರು ತಮ್ಮ ಮನೆಗೆ ಬಂದು ಮಧ್ಯಾಹ್ನದ ವರೆಗೂ ಈ ವಿಷಯ ಅವರ ಗಮನಕ್ಕೆ ಬಂದಿರಲಿಲ್ಲ.
ಚಿನ್ನಾಭರಣ ಗಮನಿಸಿದ ಸಿಬ್ಬಂದಿ ರವಿ ಉಗ್ರಾಣಿಯವರು ಆಡಳಿತ ಮೊಕ್ತೇಸರರಿಗೆ ತಿಳಿಸಿದ್ದು, ಪೊಳಲಿ ಕ್ಷೇತ್ರದ ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ ಅವರು ಕರೆ ಮಾಡಿ ಸದಾನಂದ ಆಳ್ವರಿಗೆ ತಿಳಿಸಿದ್ದಾರೆ.
ಪ್ರಾಮಾಣಿಕತೆ ಮೆರೆದ ಸಿಬ್ಬಂದಿ ರವಿ ಉಗ್ರಾಣಿಯವರನ್ನು ಕ್ಷೇತ್ರದ ಪವಿತ್ರಪಾಣಿ ಮಾಧವ ಅಡಿಗರ ಸಮ್ಮುಖದಲ್ಲಿ ಬಹುಮಾನ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಅರ್ಕುಳ ಕಂಪ ದಯಾನಂದ ಆಳ್ವ, ದಿನೇಶ್ ಶೆಟ್ಟಿ ಕೊಟ್ಟಿಂಜ ಉಪಸ್ಥಿತರಿದ್ದರು.
Bantwal Man Ravi returns seven lakhs worth gold to its owner who had lost it during the Polali Jatre 2021. His honestly has become the talk of the town.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm