ಬ್ರೇಕಿಂಗ್ ನ್ಯೂಸ್
24-08-20 11:53 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 24: ಕಾಲಿನ ಮೂಲಕ ಎಸ್.ಎಸ್.ಎಲ್.ಸಿ.ಪರೀಕ್ಷೆ ಬರೆದು ರಾಜ್ಯದಲ್ಲಿ ಸುದ್ದಿಯಾಗಿದ್ದ ಬಂಟ್ವಾಳ ದ ಕೌಶಿಕ್ ಚೌತಿಯ ದಿನದಂದು ತುಳುನಾಡಿನ ವಿಶಿಷ್ಟ ಮತ್ತು ಪ್ರಸಿದ್ಧ ತಿಂಡಿಯಾದ ಕೊಟ್ಟಿಗೆ ತಯಾರಿಸಲು ಮನೆಯಲ್ಲಿ ಹಲಸಿನ ಎಲೆಯನ್ನು ಕಾಲಿನ ಸಹಾಯದಿಂದ ಕಟ್ಟುತ್ತಿತರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕೌಶಿಕ್ ಗಣೇಶ ಚತುರ್ಥಿ ದಿನ ತುಳುನಾಡಿನ ವಿಶಿಷ್ಟ ಮತ್ತು ಪ್ರಸಿದ್ಧ ತಿಂಡಿಯಾದ ಕೊಟ್ಟಿಗೆ (ಕಡುಬು) ತಯಾರಿಸಲು ಹಲಸಿನ ಮರದ ಎಲೆಯನ್ನು ಮನೆಯಲ್ಲಿ ತನ್ನ ಕಾಲ ಸಹಾಯದಿಂದಲೇ ಕಟ್ಟಿದ್ದಾನೆ. ಇದೀಗ ಈತನ ಪರಿಶ್ರಮದ ವೀಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.
ಈತ ಪ್ರತಿ ವರ್ಷ ಅಷ್ಟಮಿ ಹಾಗೂ ಗಣೇಶ ಚತುರ್ಥಿಗೆ ಇದೇ ರೀತಿ ಕಡುಬು ಕಟ್ಟಿತ್ತಿದ್ದ. ಈ ಬಾರಿ ಮಾತ್ರ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ತನ್ನ ಕಾಲಿನ ಮೂಲಕವೇ ಬರೆದು, ರಾಜ್ಯಾದ್ಯಂತ ಎಲ್ಲರ ಗಮನ ಸೆಳೆದಿದ್ದು ಸ್ವತಃ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೌಶಿಕ್ ನನ್ನು ಮನೆಗೆ ಬಂದು ಭೇಟಿ ಮಾಡಿ ಪ್ರಶಂಸಿದ್ದರು. ಮಾತ್ರವಲ್ಲ ಪ್ರಥಮ ಶ್ರೇಣಿಯಲ್ಲಿ ಎಸ್ಎಸ್ಎಲ್ಸಿ ಪಾಸ್ ಆಗಿದ್ದು ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದ.
ಇದೀಗ ಕಾಲಿನಿಂದಲೇ ಕಡುಬು ತಯಾರಿಸಿಯೂ ಎಲ್ಲರಿಂದಲೂ ಮೆಚ್ಚುಗೆ ಗಳಿಸಿದ್ದಾನೆ.ಸಾಂಸ್ಕೃತಿಕ, ಕ್ರೀಡೆಗಳಲ್ಲೂ ಮುಂದಿರುವ ಕೌಶಿಕ್ ಎಲ್ಲರ ಅಚ್ಚುಮೆಚ್ಚಿನ ವಿದ್ಯಾರ್ಥಿಯಾಗಿದ್ದಾನೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
28-07-26 12:28 pm
HK News Staffer
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm