ಬ್ರೇಕಿಂಗ್ ನ್ಯೂಸ್
24-08-20 11:53 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 24: ಕಾಲಿನ ಮೂಲಕ ಎಸ್.ಎಸ್.ಎಲ್.ಸಿ.ಪರೀಕ್ಷೆ ಬರೆದು ರಾಜ್ಯದಲ್ಲಿ ಸುದ್ದಿಯಾಗಿದ್ದ ಬಂಟ್ವಾಳ ದ ಕೌಶಿಕ್ ಚೌತಿಯ ದಿನದಂದು ತುಳುನಾಡಿನ ವಿಶಿಷ್ಟ ಮತ್ತು ಪ್ರಸಿದ್ಧ ತಿಂಡಿಯಾದ ಕೊಟ್ಟಿಗೆ ತಯಾರಿಸಲು ಮನೆಯಲ್ಲಿ ಹಲಸಿನ ಎಲೆಯನ್ನು ಕಾಲಿನ ಸಹಾಯದಿಂದ ಕಟ್ಟುತ್ತಿತರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕೌಶಿಕ್ ಗಣೇಶ ಚತುರ್ಥಿ ದಿನ ತುಳುನಾಡಿನ ವಿಶಿಷ್ಟ ಮತ್ತು ಪ್ರಸಿದ್ಧ ತಿಂಡಿಯಾದ ಕೊಟ್ಟಿಗೆ (ಕಡುಬು) ತಯಾರಿಸಲು ಹಲಸಿನ ಮರದ ಎಲೆಯನ್ನು ಮನೆಯಲ್ಲಿ ತನ್ನ ಕಾಲ ಸಹಾಯದಿಂದಲೇ ಕಟ್ಟಿದ್ದಾನೆ. ಇದೀಗ ಈತನ ಪರಿಶ್ರಮದ ವೀಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.
ಈತ ಪ್ರತಿ ವರ್ಷ ಅಷ್ಟಮಿ ಹಾಗೂ ಗಣೇಶ ಚತುರ್ಥಿಗೆ ಇದೇ ರೀತಿ ಕಡುಬು ಕಟ್ಟಿತ್ತಿದ್ದ. ಈ ಬಾರಿ ಮಾತ್ರ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ತನ್ನ ಕಾಲಿನ ಮೂಲಕವೇ ಬರೆದು, ರಾಜ್ಯಾದ್ಯಂತ ಎಲ್ಲರ ಗಮನ ಸೆಳೆದಿದ್ದು ಸ್ವತಃ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೌಶಿಕ್ ನನ್ನು ಮನೆಗೆ ಬಂದು ಭೇಟಿ ಮಾಡಿ ಪ್ರಶಂಸಿದ್ದರು. ಮಾತ್ರವಲ್ಲ ಪ್ರಥಮ ಶ್ರೇಣಿಯಲ್ಲಿ ಎಸ್ಎಸ್ಎಲ್ಸಿ ಪಾಸ್ ಆಗಿದ್ದು ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದ.
ಇದೀಗ ಕಾಲಿನಿಂದಲೇ ಕಡುಬು ತಯಾರಿಸಿಯೂ ಎಲ್ಲರಿಂದಲೂ ಮೆಚ್ಚುಗೆ ಗಳಿಸಿದ್ದಾನೆ.ಸಾಂಸ್ಕೃತಿಕ, ಕ್ರೀಡೆಗಳಲ್ಲೂ ಮುಂದಿರುವ ಕೌಶಿಕ್ ಎಲ್ಲರ ಅಚ್ಚುಮೆಚ್ಚಿನ ವಿದ್ಯಾರ್ಥಿಯಾಗಿದ್ದಾನೆ.
19-08-26 09:55 pm
HK News Staffer
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
ಆಹಾರ ಸುರಕ್ಷತೆಗೆ ಖಾದರ್ ಹೊಸ ಪ್ಲ್ಯಾನ್; ಹೋಟೆಲ್ ಆ...
17-08-26 02:26 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
20-08-26 05:16 pm
HK News Staffer
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
ಜೈಲಿನ ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪ...
19-08-26 04:19 pm
ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ ; ನಾಗಬನ, ನಾಗ ಸ...
17-08-26 05:07 pm
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
20-08-26 08:06 pm
HK News Staffer
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಭ್ರಷ್ಟಾಚ...
20-08-26 01:58 pm
4.91 ಕೋಟಿ ರೂ. ಮೌಲ್ಯದ ನಕಲಿ ಔಷಧಿ ದಂಧೆ ಬಯಲು; ಆಸ...
19-08-26 07:25 pm