ಬ್ರೇಕಿಂಗ್ ನ್ಯೂಸ್
16-04-21 10:38 am Mangalore Correspondent ಕರಾವಳಿ
ಮಂಗಳೂರು, ಎ.16: ಮೂಡುಬಿದ್ರೆ ಮೂಲದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಝೀರ್ ಅವರ ತಾಯಿ ಹಮೀದಾಬಿ (88) ಗುರುವಾರ ರಾತ್ರಿ ನವದೆಹಲಿಯ ಮಗನ ಮನೆಯಲ್ಲಿ ನಿಧನರಾದರು.
ನ್ಯಾಯಮೂರ್ತಿ ಅಬ್ದುಲ್ ನಝೀರ್ ಸಹಿತ ಐವರು ಪುತ್ರರು ಮತ್ತು ಒಬ್ಬಳು ಪುತ್ರಿಯನ್ನು ಅಗಲಿದ್ದಾರೆ.
ಮೂಲತಃ ಮಂಗಳೂರು ಸಮೀಪದ ತಣ್ಣೀರುಬಾವಿಯ ದಿ. ಫಕೀರ್ ಸಾಬ್ ಅವರ ಪತ್ನಿಯಾಗಿದ್ದ ಹಮೀದಾಬಿ ಅವರು ಬೆಳುವಾಯಿ ಗ್ರಾಮದ ಕಾನದಲ್ಲಿ ವಾಸವಾಗಿದ್ದರು. ಧಾರ್ಮಿಕ ನಿಷ್ಠೆಯುಳ್ಳವರಾಗಿದ್ದ ಪರೋಪಕಾರಿಯಾಗಿದ್ದರು. ಕಳೆದ ಮೂರು ವರ್ಷಗಳಿಂದ ತನ್ನ ಹಿರಿಯ ಪುತ್ರ, ನ್ಯಾಯಮೂರ್ತಿ ಅಬ್ದುಲ್ ನಝೀರ್ ಅವರ ದೆಹಲಿಯ ಮನೆಯಲ್ಲಿ ನೆಲೆಸಿದ್ದರು. ಮೃತದೇಹವನ್ನು ಶುಕ್ರವಾರ ಸಂಜೆ ವಿಮಾನದ ಮೂಲಕ ತಂದು ಪುತ್ತಿಗೆ ಜಮಾಅತ್ನ ದಫನ ಭೂಮಿಯಲ್ಲಿ ಸರಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.
Supreme Court Justice S Abdul Nazeer mother Hamidabi passes away at 88 cremations to be held in Moodbidri, Mangalore said sources.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm