ಬ್ರೇಕಿಂಗ್ ನ್ಯೂಸ್
16-04-21 11:17 pm Mangaluru correspondent ಕರಾವಳಿ
ಮಂಗಳೂರು, ಎ.16 : ಅರಬ್ಬೀ ಸಮುದ್ರದಲ್ಲಿ ದುರಂತಕ್ಕೀಡಾದ ಬೋಟಿನಲ್ಲಿ ನಾಪತ್ತೆಯಾಗಿದ್ದ ಒಂಬತ್ತು ಮೀನುಗಾರರ ಪೈಕಿ ಮೂವರ ಮೃತದೇಹ ಶುಕ್ರವಾರ ಸಂಜೆ ಪತ್ತೆಯಾಗಿದೆ. ಉಳಿದ ಆರು ಮಂದಿಯ ಪತ್ತೆಗಾಗಿ ಕೋಸ್ಟ್ ಗಾರ್ಡ್ ಹಾಗೂ ಕರಾವಳಿ ಕಾವಲು ಪೊಲೀಸ್ ಪಡೆ ಶೋಧ ಕಾರ್ಯಾಚರಣೆ ಮುಂದುವರಿಸಿದೆ.
ಕೋಸ್ಟ್ ಗಾರ್ಡ್ ಪಡೆಯು ‘ಐಎನ್ಎಸ್ ನಿರ್ದೇಶಕ್’ ಹಡಗಿನಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಸಮುದ್ರದಲ್ಲಿ ಮೂರು ಮೃತದೇಹಗಳು ಪತ್ತೆಯಾಗಿವೆ. ಶವಗಳನ್ನು ಎನ್ಎಂಪಿಟಿ ಬಂದರಿಗೆ ತರಲಾಗಿದ್ದು ಕರಾವಳಿ ಕಾವಲು ಪೊಲೀಸ್ ಪಡೆಗೆ ಹಸ್ತಾಂತರಿಸಲಾಗಿದೆ. ನಾಲ್ಕು ದಿನಗಳಿಂದ ಮೃತದೇಹಗಳು ನೀರಿನಲ್ಲಿದ್ದ ಕಾರಣ ಊದಿಕೊಂಡಿದ್ದಲ್ಲದೆ, ಗುರುತು ಸಿಗದಷ್ಟು ವಿಕಾರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದುರಂತದಲ್ಲಿ ಮೃತಪಟ್ಟ ಮೂವರ ಮೃತದೇಹ ಎರಡು ದಿನಗಳ ಹಿಂದೆಯೇ ಪತ್ತೆಯಾಗಿದ್ದು ಅವನ್ನು ತಮಿಳುನಾಡು ಹಾಗೂ ಪಶ್ಚಿಮ ಬಂಗಾಳಕ್ಕೆ ಕಳಿಸಿ ಕೊಡಲಾಗಿತ್ತು. ರಕ್ಷಿಸಲ್ಪಟ್ಟ ಇತರ ಇಬ್ಬರನ್ನು ಕೂಡ ಅವರದೇ ಊರಿಗೆ ಕಳುಹಿಸಲಾಗಿತ್ತು.
ಇದೀಗ ನಾಲ್ಕು ದಿನಗಳ ಬಳಿಕ ಮೂರು ಮಂದಿಯ ಶವ ಸಿಕ್ಕಿದ್ದರೆ, ಇನ್ನು ಆರು ಮಂದಿಯ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಲಾಗಿದೆ. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ತಲಾ ಏಳು ಮಂದಿ ಬೋಟಿನಲ್ಲಿದ್ದರು ಎನ್ನೋ ಮಾಹಿತಿಯಿದೆ. ಈ ಹಿನ್ನೆಲೆಯಲ್ಲಿ ಮೀನು ಕಾರ್ಮಿಕರ ಕುಟುಂಬದ ಸದಸ್ಯರು ಮಂಗಳೂರಿಗೆ ಆಗಮಿಸುತ್ತಿದ್ದಾರೆ ಎನ್ನಲಾಗುತ್ತಿದೆ.
ಸಿಂಗಾಪುರದ ಹಡಗು ಡಿಕ್ಕಿಯಾಗಿ ಬೋಟ್ ದುರಂತ ; ಇಬ್ಬರ ರಕ್ಷಣೆ, ಮೂವರ ಶವ ಪತ್ತೆ , 9 ಮಂದಿ ನಾಪತ್ತೆ
The Coast guard team has found three dead bodies of the Missing fishermen and search for the rest six is on. A fishing boat capsized off Mangaluru coast afterr collision with a huge ship.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm