ಬ್ರೇಕಿಂಗ್ ನ್ಯೂಸ್
16-04-21 11:17 pm Mangaluru correspondent ಕರಾವಳಿ
ಮಂಗಳೂರು, ಎ.16 : ಅರಬ್ಬೀ ಸಮುದ್ರದಲ್ಲಿ ದುರಂತಕ್ಕೀಡಾದ ಬೋಟಿನಲ್ಲಿ ನಾಪತ್ತೆಯಾಗಿದ್ದ ಒಂಬತ್ತು ಮೀನುಗಾರರ ಪೈಕಿ ಮೂವರ ಮೃತದೇಹ ಶುಕ್ರವಾರ ಸಂಜೆ ಪತ್ತೆಯಾಗಿದೆ. ಉಳಿದ ಆರು ಮಂದಿಯ ಪತ್ತೆಗಾಗಿ ಕೋಸ್ಟ್ ಗಾರ್ಡ್ ಹಾಗೂ ಕರಾವಳಿ ಕಾವಲು ಪೊಲೀಸ್ ಪಡೆ ಶೋಧ ಕಾರ್ಯಾಚರಣೆ ಮುಂದುವರಿಸಿದೆ.
ಕೋಸ್ಟ್ ಗಾರ್ಡ್ ಪಡೆಯು ‘ಐಎನ್ಎಸ್ ನಿರ್ದೇಶಕ್’ ಹಡಗಿನಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಸಮುದ್ರದಲ್ಲಿ ಮೂರು ಮೃತದೇಹಗಳು ಪತ್ತೆಯಾಗಿವೆ. ಶವಗಳನ್ನು ಎನ್ಎಂಪಿಟಿ ಬಂದರಿಗೆ ತರಲಾಗಿದ್ದು ಕರಾವಳಿ ಕಾವಲು ಪೊಲೀಸ್ ಪಡೆಗೆ ಹಸ್ತಾಂತರಿಸಲಾಗಿದೆ. ನಾಲ್ಕು ದಿನಗಳಿಂದ ಮೃತದೇಹಗಳು ನೀರಿನಲ್ಲಿದ್ದ ಕಾರಣ ಊದಿಕೊಂಡಿದ್ದಲ್ಲದೆ, ಗುರುತು ಸಿಗದಷ್ಟು ವಿಕಾರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದುರಂತದಲ್ಲಿ ಮೃತಪಟ್ಟ ಮೂವರ ಮೃತದೇಹ ಎರಡು ದಿನಗಳ ಹಿಂದೆಯೇ ಪತ್ತೆಯಾಗಿದ್ದು ಅವನ್ನು ತಮಿಳುನಾಡು ಹಾಗೂ ಪಶ್ಚಿಮ ಬಂಗಾಳಕ್ಕೆ ಕಳಿಸಿ ಕೊಡಲಾಗಿತ್ತು. ರಕ್ಷಿಸಲ್ಪಟ್ಟ ಇತರ ಇಬ್ಬರನ್ನು ಕೂಡ ಅವರದೇ ಊರಿಗೆ ಕಳುಹಿಸಲಾಗಿತ್ತು.
ಇದೀಗ ನಾಲ್ಕು ದಿನಗಳ ಬಳಿಕ ಮೂರು ಮಂದಿಯ ಶವ ಸಿಕ್ಕಿದ್ದರೆ, ಇನ್ನು ಆರು ಮಂದಿಯ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಲಾಗಿದೆ. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ತಲಾ ಏಳು ಮಂದಿ ಬೋಟಿನಲ್ಲಿದ್ದರು ಎನ್ನೋ ಮಾಹಿತಿಯಿದೆ. ಈ ಹಿನ್ನೆಲೆಯಲ್ಲಿ ಮೀನು ಕಾರ್ಮಿಕರ ಕುಟುಂಬದ ಸದಸ್ಯರು ಮಂಗಳೂರಿಗೆ ಆಗಮಿಸುತ್ತಿದ್ದಾರೆ ಎನ್ನಲಾಗುತ್ತಿದೆ.
ಸಿಂಗಾಪುರದ ಹಡಗು ಡಿಕ್ಕಿಯಾಗಿ ಬೋಟ್ ದುರಂತ ; ಇಬ್ಬರ ರಕ್ಷಣೆ, ಮೂವರ ಶವ ಪತ್ತೆ , 9 ಮಂದಿ ನಾಪತ್ತೆ
The Coast guard team has found three dead bodies of the Missing fishermen and search for the rest six is on. A fishing boat capsized off Mangaluru coast afterr collision with a huge ship.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm