ಬ್ರೇಕಿಂಗ್ ನ್ಯೂಸ್
24-08-20 04:19 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 24: ಪ್ರವಾಹ ಪರಿಹಾರದ ಲೆಕ್ಕ ಕೊಡುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ ಘಟನೆ ನಡೆದಿದೆ.
ಮಾಜಿ ಶಾಸಕ ವಸಂತ ಬಂಗೇರಾ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಬೆಳ್ತಂಗಡಿ ಪ್ರವಾಹ ಸಂತ್ರಸ್ತರ ಕಾಳಜಿ ರಿಲೀಫ್ ಫಂಡ್ ಲೆಕ್ಕ ನೀಡುವಂತೆ ಆಗ್ರಹಿಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಕಾಂಗ್ರೆಸ್ ನಿಂದ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಮುತ್ತಿಗೆ ಯತ್ನದ ವೇಳೆ ಮಾಜಿ ಶಾಸಕ ವಸಂತ ಬಂಗೇರಾ ಮತ್ತು ಪೊಲೀಸರ ಮಧ್ಯೆ ತಳ್ಳಾಟ ನಡೆದಿದೆ. ಪರಸ್ಪರ ತಳ್ಳಾಡಿ ಪೊಲೀಸರ ಜೊತೆ ಮಾತಿನ ಚಕಮಕಿ ನಡೆದಿದ್ದು, ಶಾಸಕರ ಕಚೇರಿಯ ಗೇಟ್ ಬಳಿಯೇ ಪ್ರತಿಭಟನಾಕರರನ್ನು ಪೊಲೀಸರು ತಡೆದಿದ್ದಾರೆ
ಮಾಸ್ಕ್, ಸಾಮಾಜಿಕ ಅಂತರ ಇಲ್ಲದೇ ಮುತ್ತಿಗೆ ಯತ್ನಿಸಿದ್ದಾರೆ. 15 ದಿನಗಳ ಒಳಗೆ ಕಾಳಜಿ ರಿಲೀಫ್ ಫಂಡ್ ಲೆಕ್ಕ ಕೊಡದೇ ಇದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಕಳೆದ ವರ್ಷದ ಪ್ರವಾಹದ ವೇಳೆ ಕಾಳಜಿ ರಿಲೀಫ್ ಫಂಡ್ ಸ್ಥಾಪನೆ ಮಾಡಲಾಗಿತ್ತು.
ಶಾಸಕರು ಕೊಡಲೇ ಲೆಕ್ಕ ಕೊಡಬೇಕು ಸಂಗ್ರಹಿಸಲಾಗಿರುವ ದಿನ ಬಳಕೆಯ ಸಾಮಗ್ರಿಗಳ ಲೆಕ್ಕವನ್ನೂ ನೀಡಬೇಕು ಹಾಗೂ ಸಂಗ್ರಹಿಸಿರುವ ಹಣವನ್ನು ಹದಿನೈದು ದಿನಗಳಲ್ಲಿ ಸಂತ್ರಸ್ತರಿಗೆ ನೀಡದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
16-05-24 10:37 pm
HK News Desk
Hassan News, Drowning: ಹಾಸನ ; ಕೆರೆಯಲ್ಲಿ ಈಜಲು...
16-05-24 07:17 pm
Anjali Murder, Hubballi Neha father donates 1...
16-05-24 06:02 pm
Gym trainer, suicide, Crime: ವಿಡಿಯೋ ಕಾಲ್ ನಲ್ಲ...
16-05-24 12:22 pm
ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್ಸಿ...
16-05-24 12:11 am
16-05-24 04:30 pm
HK News Desk
PM Modi, Hindu-Muslim: ನಾನೆಂದಿಗೂ ಹಿಂದು- ಮುಸ್ಲ...
15-05-24 02:05 pm
Dog kills 5 Month Old Baby in Hyderabad: ಐದು...
14-05-24 07:21 pm
PM narendra modi in varanasi: ಮೋದಿಯಿಂದ ಗಂಗೆಗೆ...
14-05-24 05:40 pm
Couple Caught Kissing in Odisha: ಕಿಕ್ಕಿರಿದು ತ...
14-05-24 04:09 pm
16-05-24 09:59 pm
Mangalore Correspondent
Mangalore NIA, Terror, Ammar Abdul Rahiman, I...
16-05-24 05:38 pm
Mangalore accident, Kallapu: ಹೆದ್ದಾರಿ ಕ್ರಾಸ್...
16-05-24 02:48 pm
Puttur News, Hospital: ಜ್ವರ ಎಂದು ದಾಖಲಾಗಿದ್ದ ವ...
16-05-24 12:37 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ ; ತೋಟಕ್ಕೆ ತೆ...
16-05-24 12:02 am
16-05-24 10:23 pm
Mangalore Correspondent
Mangalore News, Harekala sand mining, crime:...
16-05-24 09:50 pm
ನಾಯಿ ಜೊತೆ ವಾಕಿಂಗ್ ತೆರಳಿದ್ದಾಗ ದೊಣ್ಣೆಯಲ್ಲಿ ಯದ್ವ...
16-05-24 09:31 pm
International espionage case, NIA : ಇಸ್ರೇಲ್ ದ...
16-05-24 06:32 pm
Hubballi Anjali Murder, police inspector Chik...
16-05-24 01:42 pm