ಬ್ರೇಕಿಂಗ್ ನ್ಯೂಸ್
24-08-20 04:19 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 24: ಪ್ರವಾಹ ಪರಿಹಾರದ ಲೆಕ್ಕ ಕೊಡುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ ಘಟನೆ ನಡೆದಿದೆ.
ಮಾಜಿ ಶಾಸಕ ವಸಂತ ಬಂಗೇರಾ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಬೆಳ್ತಂಗಡಿ ಪ್ರವಾಹ ಸಂತ್ರಸ್ತರ ಕಾಳಜಿ ರಿಲೀಫ್ ಫಂಡ್ ಲೆಕ್ಕ ನೀಡುವಂತೆ ಆಗ್ರಹಿಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಕಾಂಗ್ರೆಸ್ ನಿಂದ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಮುತ್ತಿಗೆ ಯತ್ನದ ವೇಳೆ ಮಾಜಿ ಶಾಸಕ ವಸಂತ ಬಂಗೇರಾ ಮತ್ತು ಪೊಲೀಸರ ಮಧ್ಯೆ ತಳ್ಳಾಟ ನಡೆದಿದೆ. ಪರಸ್ಪರ ತಳ್ಳಾಡಿ ಪೊಲೀಸರ ಜೊತೆ ಮಾತಿನ ಚಕಮಕಿ ನಡೆದಿದ್ದು, ಶಾಸಕರ ಕಚೇರಿಯ ಗೇಟ್ ಬಳಿಯೇ ಪ್ರತಿಭಟನಾಕರರನ್ನು ಪೊಲೀಸರು ತಡೆದಿದ್ದಾರೆ

ಮಾಸ್ಕ್, ಸಾಮಾಜಿಕ ಅಂತರ ಇಲ್ಲದೇ ಮುತ್ತಿಗೆ ಯತ್ನಿಸಿದ್ದಾರೆ. 15 ದಿನಗಳ ಒಳಗೆ ಕಾಳಜಿ ರಿಲೀಫ್ ಫಂಡ್ ಲೆಕ್ಕ ಕೊಡದೇ ಇದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಕಳೆದ ವರ್ಷದ ಪ್ರವಾಹದ ವೇಳೆ ಕಾಳಜಿ ರಿಲೀಫ್ ಫಂಡ್ ಸ್ಥಾಪನೆ ಮಾಡಲಾಗಿತ್ತು.
ಶಾಸಕರು ಕೊಡಲೇ ಲೆಕ್ಕ ಕೊಡಬೇಕು ಸಂಗ್ರಹಿಸಲಾಗಿರುವ ದಿನ ಬಳಕೆಯ ಸಾಮಗ್ರಿಗಳ ಲೆಕ್ಕವನ್ನೂ ನೀಡಬೇಕು ಹಾಗೂ ಸಂಗ್ರಹಿಸಿರುವ ಹಣವನ್ನು ಹದಿನೈದು ದಿನಗಳಲ್ಲಿ ಸಂತ್ರಸ್ತರಿಗೆ ನೀಡದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm