ಬ್ರೇಕಿಂಗ್ ನ್ಯೂಸ್
24-08-20 04:19 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 24: ಪ್ರವಾಹ ಪರಿಹಾರದ ಲೆಕ್ಕ ಕೊಡುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ ಘಟನೆ ನಡೆದಿದೆ.
ಮಾಜಿ ಶಾಸಕ ವಸಂತ ಬಂಗೇರಾ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಬೆಳ್ತಂಗಡಿ ಪ್ರವಾಹ ಸಂತ್ರಸ್ತರ ಕಾಳಜಿ ರಿಲೀಫ್ ಫಂಡ್ ಲೆಕ್ಕ ನೀಡುವಂತೆ ಆಗ್ರಹಿಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಕಾಂಗ್ರೆಸ್ ನಿಂದ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಮುತ್ತಿಗೆ ಯತ್ನದ ವೇಳೆ ಮಾಜಿ ಶಾಸಕ ವಸಂತ ಬಂಗೇರಾ ಮತ್ತು ಪೊಲೀಸರ ಮಧ್ಯೆ ತಳ್ಳಾಟ ನಡೆದಿದೆ. ಪರಸ್ಪರ ತಳ್ಳಾಡಿ ಪೊಲೀಸರ ಜೊತೆ ಮಾತಿನ ಚಕಮಕಿ ನಡೆದಿದ್ದು, ಶಾಸಕರ ಕಚೇರಿಯ ಗೇಟ್ ಬಳಿಯೇ ಪ್ರತಿಭಟನಾಕರರನ್ನು ಪೊಲೀಸರು ತಡೆದಿದ್ದಾರೆ

ಮಾಸ್ಕ್, ಸಾಮಾಜಿಕ ಅಂತರ ಇಲ್ಲದೇ ಮುತ್ತಿಗೆ ಯತ್ನಿಸಿದ್ದಾರೆ. 15 ದಿನಗಳ ಒಳಗೆ ಕಾಳಜಿ ರಿಲೀಫ್ ಫಂಡ್ ಲೆಕ್ಕ ಕೊಡದೇ ಇದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಕಳೆದ ವರ್ಷದ ಪ್ರವಾಹದ ವೇಳೆ ಕಾಳಜಿ ರಿಲೀಫ್ ಫಂಡ್ ಸ್ಥಾಪನೆ ಮಾಡಲಾಗಿತ್ತು.
ಶಾಸಕರು ಕೊಡಲೇ ಲೆಕ್ಕ ಕೊಡಬೇಕು ಸಂಗ್ರಹಿಸಲಾಗಿರುವ ದಿನ ಬಳಕೆಯ ಸಾಮಗ್ರಿಗಳ ಲೆಕ್ಕವನ್ನೂ ನೀಡಬೇಕು ಹಾಗೂ ಸಂಗ್ರಹಿಸಿರುವ ಹಣವನ್ನು ಹದಿನೈದು ದಿನಗಳಲ್ಲಿ ಸಂತ್ರಸ್ತರಿಗೆ ನೀಡದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm