ಬ್ರೇಕಿಂಗ್ ನ್ಯೂಸ್
24-08-20 04:19 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 24: ಪ್ರವಾಹ ಪರಿಹಾರದ ಲೆಕ್ಕ ಕೊಡುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ ಘಟನೆ ನಡೆದಿದೆ.
ಮಾಜಿ ಶಾಸಕ ವಸಂತ ಬಂಗೇರಾ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಬೆಳ್ತಂಗಡಿ ಪ್ರವಾಹ ಸಂತ್ರಸ್ತರ ಕಾಳಜಿ ರಿಲೀಫ್ ಫಂಡ್ ಲೆಕ್ಕ ನೀಡುವಂತೆ ಆಗ್ರಹಿಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಕಾಂಗ್ರೆಸ್ ನಿಂದ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಮುತ್ತಿಗೆ ಯತ್ನದ ವೇಳೆ ಮಾಜಿ ಶಾಸಕ ವಸಂತ ಬಂಗೇರಾ ಮತ್ತು ಪೊಲೀಸರ ಮಧ್ಯೆ ತಳ್ಳಾಟ ನಡೆದಿದೆ. ಪರಸ್ಪರ ತಳ್ಳಾಡಿ ಪೊಲೀಸರ ಜೊತೆ ಮಾತಿನ ಚಕಮಕಿ ನಡೆದಿದ್ದು, ಶಾಸಕರ ಕಚೇರಿಯ ಗೇಟ್ ಬಳಿಯೇ ಪ್ರತಿಭಟನಾಕರರನ್ನು ಪೊಲೀಸರು ತಡೆದಿದ್ದಾರೆ

ಮಾಸ್ಕ್, ಸಾಮಾಜಿಕ ಅಂತರ ಇಲ್ಲದೇ ಮುತ್ತಿಗೆ ಯತ್ನಿಸಿದ್ದಾರೆ. 15 ದಿನಗಳ ಒಳಗೆ ಕಾಳಜಿ ರಿಲೀಫ್ ಫಂಡ್ ಲೆಕ್ಕ ಕೊಡದೇ ಇದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಕಳೆದ ವರ್ಷದ ಪ್ರವಾಹದ ವೇಳೆ ಕಾಳಜಿ ರಿಲೀಫ್ ಫಂಡ್ ಸ್ಥಾಪನೆ ಮಾಡಲಾಗಿತ್ತು.
ಶಾಸಕರು ಕೊಡಲೇ ಲೆಕ್ಕ ಕೊಡಬೇಕು ಸಂಗ್ರಹಿಸಲಾಗಿರುವ ದಿನ ಬಳಕೆಯ ಸಾಮಗ್ರಿಗಳ ಲೆಕ್ಕವನ್ನೂ ನೀಡಬೇಕು ಹಾಗೂ ಸಂಗ್ರಹಿಸಿರುವ ಹಣವನ್ನು ಹದಿನೈದು ದಿನಗಳಲ್ಲಿ ಸಂತ್ರಸ್ತರಿಗೆ ನೀಡದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm