ಬ್ರೇಕಿಂಗ್ ನ್ಯೂಸ್
17-04-21 12:58 pm Udupi Correspondent ಕರಾವಳಿ
ಉಡುಪಿ, ಏ.17 : ಬಳ್ಳಾರಿ ಮೂಲದ ಮುಸ್ಲಿಂ ಕುಟುಂಬವೊಂದು ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಯಲ್ಲಿ ಪ್ರತಿ ವರ್ಷ ಚಂಡಿಕಾ ಹೋಮ ನೆರೆವೇರಿಸಿಕೊಂಡು ಬಂದಿದ್ದು ಧರ್ಮ ಸಮನ್ವಯಕ್ಕೆ ಸಾಕ್ಷಿಯಾಗಿದ್ದಾರೆ.
ಬಳ್ಳಾರಿಯಲ್ಲಿ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿರುವ ಎಚ್. ಇಬ್ರಾಹಿಂ, ಸಾಜುದ್ದೀನ್ ಹಾಗೂ ಜರೀನಾ ಅವರ ಕುಟುಂಬಸ್ಥರು ಕಳೆದ ಹಲವು ವರ್ಷಗಳಿಂದ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಬಂದು ತಾಯಿ ಮೂಕಾಂಬಿಕೆಯ ದರ್ಶನ ಪಡೆದು, ವಿಶೇಷ ಪೂಜೆ ಹಾಗೂ ಚಂಡಿಕಾಹೋಮ ನಡೆಸುತ್ತಿದ್ದಾರೆ. ಈಗ ಈ ಕುಟುಂಬದ ಕಿರಿಯ ಪುತ್ರ ಮನ್ಸೂರ್ ಹಾಗೂ ಪತ್ನಿಯೂ ವರ್ಷಕ್ಕೊಮ್ಮೆ ಚಂಡಿಕಾಹೋಮ ಮಾಡಿಸುತ್ತಿದ್ದು, ಧರ್ಮ ಸಾಮರಸ್ಯಕ್ಕೆ ದೊಡ್ಡ ನಿದರ್ಶನವಾಗಿ ನಿಂತಿದ್ದಾರೆ.

ಎಲ್ಲಾ ದೇವರು ಒಂದೇ ಎನ್ನುವ ಮನ್ಸೂರ್, ಹಿರಿಯರು ಮಾಡಿಕೊಂಡು ಬಂದ ಸೇವೆ ಹಾಗೂ ತಾಯಿ ಮೂಕಾಂಬಿಕೆಯ ಅನುಗ್ರಹದಿಂದ ಜೀವನದಲ್ಲಿ ಏಳಿಗೆ ಹೊಂದಿದ್ದೇನೆ ಎನ್ನುತ್ತಾರೆ. ಮನ್ಸೂರ್ ಹಾಗೂ ಅವರ ಪತ್ನಿ, ಮಕ್ಕಳು ಐದು ವರ್ಷಗಳಿಂದ ವರ್ಷಕ್ಕೊಮ್ಮೆ ಕೊಲ್ಲೂರಿಗೆ ಬಂದು ದೇವಿಯ ದರ್ಶನ ಪಡೆದು ಚಂಡಿಕಾಹೋಮ ನಡೆಸುತ್ತಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮನ್ಸೂರ್, ಮೂಕಾಂಬಿಕೆಯ ಸನ್ನಿಧಿಯಲ್ಲಿ ಪೂಜೆ, ಚಂಡಿಕಾಹೋಮ ನಡೆಸುವುದರಿಂದ ನಮಗೆ ಆತ್ಮಸಂತೃಪ್ತಿ ಲಭಿಸುತ್ತದೆ. ಅಷ್ಟಕ್ಕೂ ಎಲ್ಲಾ ದೇವರು ಒಂದೇ. ಅಮ್ಮನ ಅನುಗ್ರಹದಿಂದ ನಾವು ಸಂತೃಪ್ತಿಯ ಜೀವನ ನಡೆಸುತ್ತಿದ್ದೇವೆ. ಈ ಕ್ಷೇತ್ರದಲ್ಲಿ ವಿಶೇಷವಾದ ಶಕ್ತಿಯಿದೆ ಎಂದು ಹೇಳಿದ್ದಾರೆ.
A Muslim family from Ballari is offering Chandika Homa every year at the Sri Mookambika Devi temple at Kollur with dedication. Contractor H Ibrahim, a resident of a village near Ballari, Sajuddin, Zarina and their family members are visiting Kollur every year and offer Chandika Homa and special pooja. They believe that the service offered at the temple by their elders have brought prosperity in their life.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm