ಬ್ರೇಕಿಂಗ್ ನ್ಯೂಸ್
17-04-21 05:57 pm Mangalore Correspondent ಕರಾವಳಿ
ಉಳ್ಳಾಲ, ಎ.17 : ಶುಕ್ರವಾರ ಮಧ್ಯಾಹ್ನ ಪಶ್ಮಿಮಕ್ಕೆ ತಿರುಗಿ ಕೂಗಿದರೆ ಮಾತ್ರ ದೇವರು ಬರುವನೇ.. ಅಥವಾ ಆದಿತ್ಯವಾರ ಬೆಳಗ್ಗೆ ಪರಲೋಕದ ತಂದೆಯೇ ಎಂದು ಜಪಿಸಿದರೆ ಮಾತ್ರ ದೇವರು ಒಲಿಯುವುದೇ ಎನ್ನುವ ಮೂಲಕ ಕಲ್ಲಡ್ಕ ಪ್ರಭಾಕರ ಭಟ್ ಮತ್ತೊಂದು ವಿವಾದಕ್ಕೆ ಗುರಿಯಾಗಿದ್ದಾರೆ.
ತೊಕ್ಕೊಟ್ಟು ಸಮೀಪದ ಪಿಲಾರು ಪ್ರಕಾಶ ನಗರದಲ್ಲಿ ಕೊರಗತನಿಯ ಸೇವಾ ಸಮಿತಿ (ಕೆಟಿಎಸ್ ಎಸ್ ಬಾಯ್ಸ್ ) ಹಮ್ಮಿಕೊಂಡ ಬಿಸು ಹಬ್ಬದ ಧಾರ್ಮಿಕ ಸಭೆಯಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಭಾಷಣ ಮಾಡಿದ್ದಾರೆ.
ಹಿಂದುಗಳಿಗೆ ಆ ದಿನ ಈ ದಿನ ಅಂತ ಇಲ್ಲ. ಯಾವುದೇ ಸಮಯದಲ್ಲೂ ದೇವರನ್ನು ಜಪಿಸಬಹುದು. ಶುಕ್ರವಾರ ಮಧ್ಯಾಹ್ನ 12.30 ಗಂಟೆಗೆ ಪಶ್ಚಿಮಕ್ಕೆ ಮುಖ ಮಾಡಿ ಪ್ರಾರ್ಥಿಸಿದರೆ ದೇವರು ಒಲಿಯುತ್ತಾನೆಂದು ಕೆಲವರು ಹೇಳಿದರೆ, ಇನ್ನು ಕೆಲವರು ಆದಿತ್ಯವಾರ ಬೆಳಗ್ಗೆ ಏಳು ಅಥವಾ ಒಂಬತ್ತು ಗಂಟೆಗೆ ಪರಲೋಕದಲ್ಲಿರುವ ತಂದೆಯೇ ಎಂದರೆ ದೇವರು ಒಲಿಯುವನೆಂದು ಹೇಳುತ್ತಾರೆ. ನಮ್ಮ ಹಿಂದು ಧರ್ಮದಲ್ಲಿ ವರುಷದ 365 ದಿವಸಗಳ ಪ್ರತಿ ಗಂಟೆ, ನಿಮಿಷಗಳಲ್ಲೂ ದೇವರು ಒಲಿಯುತ್ತಾನೆ. ಆ ದೇವರಿಗೆ ನಿರ್ದಿಷ್ಟ ಹೆಸರಿಲ್ಲ. ಯಾವ ಹೆಸರು ಕರೆದರೂ ಅವನು ಯಾವ ಸಮಯದಲ್ಲೂ ಒಲಿಯುತ್ತಾನೆಂದು ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.
Stirring yet another controversy, RSS leader Kalladka Prabhakar Bhat said that Friday and Sunday are not the only days to seek God. Bhat said that one can pray to God every day and only certain days are not fixed to offer prayers.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm