ಬ್ರೇಕಿಂಗ್ ನ್ಯೂಸ್
18-04-21 01:31 pm Mangaluru correspondent ಕರಾವಳಿ
ಮಂಗಳೂರು, ಎ.18 : ರಂಝಾನ್ ಪ್ರವಚನ ನೀಡಲೆಂದು ಮಂಗಳೂರಿಗೆ ಬಂದಿದ್ದ ಸುಳ್ಯದ ಯುವಕ ಮಸೀದಿಯಲ್ಲೇ ಮೃತಪಟ್ಟ ಘಟನೆ ನಗರದ ಮರಕಡದಲ್ಲಿ ನಡೆದಿದೆ.
ಸುಳ್ಯದ ಅಜ್ಜಾವರದ ಹಸೈನಾರ್ ಎಂಬವರ ಪುತ್ರ ಅಬ್ದುಲ್ ಅಲ್ ಸಿನಾನ್ ಅಜ್ಜಾವರ (20) ಮೃತ ವಿದ್ಯಾರ್ಥಿ. ರಂಝಾನ್ ತಿಂಗಳಲ್ಲಿ ಮದ್ರಸ ವಿದ್ಯಾರ್ಥಿಗಳು ವಿವಿಧೆಡೆಗೆ ತೆರಳಿ ಮತ ಪ್ರವಚನ ನೀಡುತ್ತಾರೆ. ಅದರಂತೆ ಅಬ್ದುಲ್ ಸಿನಾನ್ ಶುಕ್ರವಾರ ಮರಕಡದ ಜುಮ್ಮಾ ಮಸೀದಿಗೆ ಆಗಮಿಸಿದ್ದ. ಸಂಜೆ ಉಪವಾಸ ತೊರೆದ ಬಳಿಕ ನಮಾಝ್ ನಿರ್ವಹಿಸಿ ಪ್ರವಚನವನ್ನೂ ನೀಡಿದ್ದ.
ಆದರೆ, ಶನಿವಾರ ಮುಂಜಾನೆ ಎದ್ದು ಊಟ ಮುಗಿಸಿ ತಟ್ಟೆ ತೊಳೆಯುವ ಸಂದರ್ಭ ಸಿನಾನ್ ಕುಸಿದು ಬಿದ್ದಿದ್ದಾನೆ. ಆತನಿಗೆ ಅಪಸ್ಮಾರ ಕಾಯಿಲೆಯಿದ್ದ ಬಗ್ಗೆ ತಿಳಿದ ಮಸೀದಿಯ ಗುರು, ತಕ್ಷಣ ಮನೆಯವರಿಗೆ ಮಾಹಿತಿ ನೀಡಿದ್ದರು. ಬಳಿಕ ಮನೆಯವರ ಸಲಹೆಯಂತೆ ಆತನಿಗೆ ಮಲಗಲು ವ್ಯವಸ್ಥೆ ಮಾಡಲಾಗಿತ್ತು. ಆದರೆ, ಬೆಳಗ್ಗೆ 8 ಗಂಟೆಯಾದರೂ ಸಿನಾನ್ ಎದ್ದೇಳದಿರುವುದನ್ನು ಕಂಡ ಗುರುಗಳು ಎಬ್ಬಿಸಲು ಪ್ರಯತ್ನಿಸಿದಾಗ, ಸಿನಾನ್ ಮಲಗಿದ್ದಲ್ಲಿಯೇ ಮೃತಪಟ್ಟಿದ್ದ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident in Sullia a 20 year old youth died inside the mosque. It is said the youth had come to preach on Ramzan.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm