ಬ್ರೇಕಿಂಗ್ ನ್ಯೂಸ್
18-04-21 01:31 pm Mangaluru correspondent ಕರಾವಳಿ
ಮಂಗಳೂರು, ಎ.18 : ರಂಝಾನ್ ಪ್ರವಚನ ನೀಡಲೆಂದು ಮಂಗಳೂರಿಗೆ ಬಂದಿದ್ದ ಸುಳ್ಯದ ಯುವಕ ಮಸೀದಿಯಲ್ಲೇ ಮೃತಪಟ್ಟ ಘಟನೆ ನಗರದ ಮರಕಡದಲ್ಲಿ ನಡೆದಿದೆ.
ಸುಳ್ಯದ ಅಜ್ಜಾವರದ ಹಸೈನಾರ್ ಎಂಬವರ ಪುತ್ರ ಅಬ್ದುಲ್ ಅಲ್ ಸಿನಾನ್ ಅಜ್ಜಾವರ (20) ಮೃತ ವಿದ್ಯಾರ್ಥಿ. ರಂಝಾನ್ ತಿಂಗಳಲ್ಲಿ ಮದ್ರಸ ವಿದ್ಯಾರ್ಥಿಗಳು ವಿವಿಧೆಡೆಗೆ ತೆರಳಿ ಮತ ಪ್ರವಚನ ನೀಡುತ್ತಾರೆ. ಅದರಂತೆ ಅಬ್ದುಲ್ ಸಿನಾನ್ ಶುಕ್ರವಾರ ಮರಕಡದ ಜುಮ್ಮಾ ಮಸೀದಿಗೆ ಆಗಮಿಸಿದ್ದ. ಸಂಜೆ ಉಪವಾಸ ತೊರೆದ ಬಳಿಕ ನಮಾಝ್ ನಿರ್ವಹಿಸಿ ಪ್ರವಚನವನ್ನೂ ನೀಡಿದ್ದ.
ಆದರೆ, ಶನಿವಾರ ಮುಂಜಾನೆ ಎದ್ದು ಊಟ ಮುಗಿಸಿ ತಟ್ಟೆ ತೊಳೆಯುವ ಸಂದರ್ಭ ಸಿನಾನ್ ಕುಸಿದು ಬಿದ್ದಿದ್ದಾನೆ. ಆತನಿಗೆ ಅಪಸ್ಮಾರ ಕಾಯಿಲೆಯಿದ್ದ ಬಗ್ಗೆ ತಿಳಿದ ಮಸೀದಿಯ ಗುರು, ತಕ್ಷಣ ಮನೆಯವರಿಗೆ ಮಾಹಿತಿ ನೀಡಿದ್ದರು. ಬಳಿಕ ಮನೆಯವರ ಸಲಹೆಯಂತೆ ಆತನಿಗೆ ಮಲಗಲು ವ್ಯವಸ್ಥೆ ಮಾಡಲಾಗಿತ್ತು. ಆದರೆ, ಬೆಳಗ್ಗೆ 8 ಗಂಟೆಯಾದರೂ ಸಿನಾನ್ ಎದ್ದೇಳದಿರುವುದನ್ನು ಕಂಡ ಗುರುಗಳು ಎಬ್ಬಿಸಲು ಪ್ರಯತ್ನಿಸಿದಾಗ, ಸಿನಾನ್ ಮಲಗಿದ್ದಲ್ಲಿಯೇ ಮೃತಪಟ್ಟಿದ್ದ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident in Sullia a 20 year old youth died inside the mosque. It is said the youth had come to preach on Ramzan.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm