ಬ್ರೇಕಿಂಗ್ ನ್ಯೂಸ್
18-04-21 01:31 pm Mangaluru correspondent ಕರಾವಳಿ
ಮಂಗಳೂರು, ಎ.18 : ರಂಝಾನ್ ಪ್ರವಚನ ನೀಡಲೆಂದು ಮಂಗಳೂರಿಗೆ ಬಂದಿದ್ದ ಸುಳ್ಯದ ಯುವಕ ಮಸೀದಿಯಲ್ಲೇ ಮೃತಪಟ್ಟ ಘಟನೆ ನಗರದ ಮರಕಡದಲ್ಲಿ ನಡೆದಿದೆ.
ಸುಳ್ಯದ ಅಜ್ಜಾವರದ ಹಸೈನಾರ್ ಎಂಬವರ ಪುತ್ರ ಅಬ್ದುಲ್ ಅಲ್ ಸಿನಾನ್ ಅಜ್ಜಾವರ (20) ಮೃತ ವಿದ್ಯಾರ್ಥಿ. ರಂಝಾನ್ ತಿಂಗಳಲ್ಲಿ ಮದ್ರಸ ವಿದ್ಯಾರ್ಥಿಗಳು ವಿವಿಧೆಡೆಗೆ ತೆರಳಿ ಮತ ಪ್ರವಚನ ನೀಡುತ್ತಾರೆ. ಅದರಂತೆ ಅಬ್ದುಲ್ ಸಿನಾನ್ ಶುಕ್ರವಾರ ಮರಕಡದ ಜುಮ್ಮಾ ಮಸೀದಿಗೆ ಆಗಮಿಸಿದ್ದ. ಸಂಜೆ ಉಪವಾಸ ತೊರೆದ ಬಳಿಕ ನಮಾಝ್ ನಿರ್ವಹಿಸಿ ಪ್ರವಚನವನ್ನೂ ನೀಡಿದ್ದ.
ಆದರೆ, ಶನಿವಾರ ಮುಂಜಾನೆ ಎದ್ದು ಊಟ ಮುಗಿಸಿ ತಟ್ಟೆ ತೊಳೆಯುವ ಸಂದರ್ಭ ಸಿನಾನ್ ಕುಸಿದು ಬಿದ್ದಿದ್ದಾನೆ. ಆತನಿಗೆ ಅಪಸ್ಮಾರ ಕಾಯಿಲೆಯಿದ್ದ ಬಗ್ಗೆ ತಿಳಿದ ಮಸೀದಿಯ ಗುರು, ತಕ್ಷಣ ಮನೆಯವರಿಗೆ ಮಾಹಿತಿ ನೀಡಿದ್ದರು. ಬಳಿಕ ಮನೆಯವರ ಸಲಹೆಯಂತೆ ಆತನಿಗೆ ಮಲಗಲು ವ್ಯವಸ್ಥೆ ಮಾಡಲಾಗಿತ್ತು. ಆದರೆ, ಬೆಳಗ್ಗೆ 8 ಗಂಟೆಯಾದರೂ ಸಿನಾನ್ ಎದ್ದೇಳದಿರುವುದನ್ನು ಕಂಡ ಗುರುಗಳು ಎಬ್ಬಿಸಲು ಪ್ರಯತ್ನಿಸಿದಾಗ, ಸಿನಾನ್ ಮಲಗಿದ್ದಲ್ಲಿಯೇ ಮೃತಪಟ್ಟಿದ್ದ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident in Sullia a 20 year old youth died inside the mosque. It is said the youth had come to preach on Ramzan.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 06:25 pm
HK News Desk
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm