ಬ್ರೇಕಿಂಗ್ ನ್ಯೂಸ್
18-04-21 01:31 pm Mangaluru correspondent ಕರಾವಳಿ
ಮಂಗಳೂರು, ಎ.18 : ರಂಝಾನ್ ಪ್ರವಚನ ನೀಡಲೆಂದು ಮಂಗಳೂರಿಗೆ ಬಂದಿದ್ದ ಸುಳ್ಯದ ಯುವಕ ಮಸೀದಿಯಲ್ಲೇ ಮೃತಪಟ್ಟ ಘಟನೆ ನಗರದ ಮರಕಡದಲ್ಲಿ ನಡೆದಿದೆ.
ಸುಳ್ಯದ ಅಜ್ಜಾವರದ ಹಸೈನಾರ್ ಎಂಬವರ ಪುತ್ರ ಅಬ್ದುಲ್ ಅಲ್ ಸಿನಾನ್ ಅಜ್ಜಾವರ (20) ಮೃತ ವಿದ್ಯಾರ್ಥಿ. ರಂಝಾನ್ ತಿಂಗಳಲ್ಲಿ ಮದ್ರಸ ವಿದ್ಯಾರ್ಥಿಗಳು ವಿವಿಧೆಡೆಗೆ ತೆರಳಿ ಮತ ಪ್ರವಚನ ನೀಡುತ್ತಾರೆ. ಅದರಂತೆ ಅಬ್ದುಲ್ ಸಿನಾನ್ ಶುಕ್ರವಾರ ಮರಕಡದ ಜುಮ್ಮಾ ಮಸೀದಿಗೆ ಆಗಮಿಸಿದ್ದ. ಸಂಜೆ ಉಪವಾಸ ತೊರೆದ ಬಳಿಕ ನಮಾಝ್ ನಿರ್ವಹಿಸಿ ಪ್ರವಚನವನ್ನೂ ನೀಡಿದ್ದ.
ಆದರೆ, ಶನಿವಾರ ಮುಂಜಾನೆ ಎದ್ದು ಊಟ ಮುಗಿಸಿ ತಟ್ಟೆ ತೊಳೆಯುವ ಸಂದರ್ಭ ಸಿನಾನ್ ಕುಸಿದು ಬಿದ್ದಿದ್ದಾನೆ. ಆತನಿಗೆ ಅಪಸ್ಮಾರ ಕಾಯಿಲೆಯಿದ್ದ ಬಗ್ಗೆ ತಿಳಿದ ಮಸೀದಿಯ ಗುರು, ತಕ್ಷಣ ಮನೆಯವರಿಗೆ ಮಾಹಿತಿ ನೀಡಿದ್ದರು. ಬಳಿಕ ಮನೆಯವರ ಸಲಹೆಯಂತೆ ಆತನಿಗೆ ಮಲಗಲು ವ್ಯವಸ್ಥೆ ಮಾಡಲಾಗಿತ್ತು. ಆದರೆ, ಬೆಳಗ್ಗೆ 8 ಗಂಟೆಯಾದರೂ ಸಿನಾನ್ ಎದ್ದೇಳದಿರುವುದನ್ನು ಕಂಡ ಗುರುಗಳು ಎಬ್ಬಿಸಲು ಪ್ರಯತ್ನಿಸಿದಾಗ, ಸಿನಾನ್ ಮಲಗಿದ್ದಲ್ಲಿಯೇ ಮೃತಪಟ್ಟಿದ್ದ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident in Sullia a 20 year old youth died inside the mosque. It is said the youth had come to preach on Ramzan.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm