ಬ್ರೇಕಿಂಗ್ ನ್ಯೂಸ್
18-04-21 01:31 pm Mangaluru correspondent ಕರಾವಳಿ
ಮಂಗಳೂರು, ಎ.18 : ರಂಝಾನ್ ಪ್ರವಚನ ನೀಡಲೆಂದು ಮಂಗಳೂರಿಗೆ ಬಂದಿದ್ದ ಸುಳ್ಯದ ಯುವಕ ಮಸೀದಿಯಲ್ಲೇ ಮೃತಪಟ್ಟ ಘಟನೆ ನಗರದ ಮರಕಡದಲ್ಲಿ ನಡೆದಿದೆ.
ಸುಳ್ಯದ ಅಜ್ಜಾವರದ ಹಸೈನಾರ್ ಎಂಬವರ ಪುತ್ರ ಅಬ್ದುಲ್ ಅಲ್ ಸಿನಾನ್ ಅಜ್ಜಾವರ (20) ಮೃತ ವಿದ್ಯಾರ್ಥಿ. ರಂಝಾನ್ ತಿಂಗಳಲ್ಲಿ ಮದ್ರಸ ವಿದ್ಯಾರ್ಥಿಗಳು ವಿವಿಧೆಡೆಗೆ ತೆರಳಿ ಮತ ಪ್ರವಚನ ನೀಡುತ್ತಾರೆ. ಅದರಂತೆ ಅಬ್ದುಲ್ ಸಿನಾನ್ ಶುಕ್ರವಾರ ಮರಕಡದ ಜುಮ್ಮಾ ಮಸೀದಿಗೆ ಆಗಮಿಸಿದ್ದ. ಸಂಜೆ ಉಪವಾಸ ತೊರೆದ ಬಳಿಕ ನಮಾಝ್ ನಿರ್ವಹಿಸಿ ಪ್ರವಚನವನ್ನೂ ನೀಡಿದ್ದ.
ಆದರೆ, ಶನಿವಾರ ಮುಂಜಾನೆ ಎದ್ದು ಊಟ ಮುಗಿಸಿ ತಟ್ಟೆ ತೊಳೆಯುವ ಸಂದರ್ಭ ಸಿನಾನ್ ಕುಸಿದು ಬಿದ್ದಿದ್ದಾನೆ. ಆತನಿಗೆ ಅಪಸ್ಮಾರ ಕಾಯಿಲೆಯಿದ್ದ ಬಗ್ಗೆ ತಿಳಿದ ಮಸೀದಿಯ ಗುರು, ತಕ್ಷಣ ಮನೆಯವರಿಗೆ ಮಾಹಿತಿ ನೀಡಿದ್ದರು. ಬಳಿಕ ಮನೆಯವರ ಸಲಹೆಯಂತೆ ಆತನಿಗೆ ಮಲಗಲು ವ್ಯವಸ್ಥೆ ಮಾಡಲಾಗಿತ್ತು. ಆದರೆ, ಬೆಳಗ್ಗೆ 8 ಗಂಟೆಯಾದರೂ ಸಿನಾನ್ ಎದ್ದೇಳದಿರುವುದನ್ನು ಕಂಡ ಗುರುಗಳು ಎಬ್ಬಿಸಲು ಪ್ರಯತ್ನಿಸಿದಾಗ, ಸಿನಾನ್ ಮಲಗಿದ್ದಲ್ಲಿಯೇ ಮೃತಪಟ್ಟಿದ್ದ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident in Sullia a 20 year old youth died inside the mosque. It is said the youth had come to preach on Ramzan.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm