ಬ್ರೇಕಿಂಗ್ ನ್ಯೂಸ್
18-04-21 01:31 pm Mangaluru correspondent ಕರಾವಳಿ
ಮಂಗಳೂರು, ಎ.18 : ರಂಝಾನ್ ಪ್ರವಚನ ನೀಡಲೆಂದು ಮಂಗಳೂರಿಗೆ ಬಂದಿದ್ದ ಸುಳ್ಯದ ಯುವಕ ಮಸೀದಿಯಲ್ಲೇ ಮೃತಪಟ್ಟ ಘಟನೆ ನಗರದ ಮರಕಡದಲ್ಲಿ ನಡೆದಿದೆ.
ಸುಳ್ಯದ ಅಜ್ಜಾವರದ ಹಸೈನಾರ್ ಎಂಬವರ ಪುತ್ರ ಅಬ್ದುಲ್ ಅಲ್ ಸಿನಾನ್ ಅಜ್ಜಾವರ (20) ಮೃತ ವಿದ್ಯಾರ್ಥಿ. ರಂಝಾನ್ ತಿಂಗಳಲ್ಲಿ ಮದ್ರಸ ವಿದ್ಯಾರ್ಥಿಗಳು ವಿವಿಧೆಡೆಗೆ ತೆರಳಿ ಮತ ಪ್ರವಚನ ನೀಡುತ್ತಾರೆ. ಅದರಂತೆ ಅಬ್ದುಲ್ ಸಿನಾನ್ ಶುಕ್ರವಾರ ಮರಕಡದ ಜುಮ್ಮಾ ಮಸೀದಿಗೆ ಆಗಮಿಸಿದ್ದ. ಸಂಜೆ ಉಪವಾಸ ತೊರೆದ ಬಳಿಕ ನಮಾಝ್ ನಿರ್ವಹಿಸಿ ಪ್ರವಚನವನ್ನೂ ನೀಡಿದ್ದ.
ಆದರೆ, ಶನಿವಾರ ಮುಂಜಾನೆ ಎದ್ದು ಊಟ ಮುಗಿಸಿ ತಟ್ಟೆ ತೊಳೆಯುವ ಸಂದರ್ಭ ಸಿನಾನ್ ಕುಸಿದು ಬಿದ್ದಿದ್ದಾನೆ. ಆತನಿಗೆ ಅಪಸ್ಮಾರ ಕಾಯಿಲೆಯಿದ್ದ ಬಗ್ಗೆ ತಿಳಿದ ಮಸೀದಿಯ ಗುರು, ತಕ್ಷಣ ಮನೆಯವರಿಗೆ ಮಾಹಿತಿ ನೀಡಿದ್ದರು. ಬಳಿಕ ಮನೆಯವರ ಸಲಹೆಯಂತೆ ಆತನಿಗೆ ಮಲಗಲು ವ್ಯವಸ್ಥೆ ಮಾಡಲಾಗಿತ್ತು. ಆದರೆ, ಬೆಳಗ್ಗೆ 8 ಗಂಟೆಯಾದರೂ ಸಿನಾನ್ ಎದ್ದೇಳದಿರುವುದನ್ನು ಕಂಡ ಗುರುಗಳು ಎಬ್ಬಿಸಲು ಪ್ರಯತ್ನಿಸಿದಾಗ, ಸಿನಾನ್ ಮಲಗಿದ್ದಲ್ಲಿಯೇ ಮೃತಪಟ್ಟಿದ್ದ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident in Sullia a 20 year old youth died inside the mosque. It is said the youth had come to preach on Ramzan.
14-05-24 05:49 pm
Bangalore Correspondent
ಎಚ್.ಡಿ ರೇವಣ್ಣಗೆ ಕೊನೆಗೂ ಜಾಮೀನು ಮಂಜೂರು ; ಜನಪ್ರತ...
13-05-24 09:17 pm
parishad elections, JDS, BJP: ಪರಿಷತ್ ಚುನಾವಣೆ...
13-05-24 05:57 pm
Prajwal Revanna, Ticket Cancelled: ಪ್ರಜ್ವಲ್ ರ...
13-05-24 04:34 pm
Bangalore accident, Minor, Boy killed: ರಸ್ತೆಯ...
13-05-24 03:02 pm
14-05-24 07:21 pm
HK News Desk
PM narendra modi in varanasi: ಮೋದಿಯಿಂದ ಗಂಗೆಗೆ...
14-05-24 05:40 pm
Couple Caught Kissing in Odisha: ಕಿಕ್ಕಿರಿದು ತ...
14-05-24 04:09 pm
ಕ್ಯೂನಲ್ಲಿ ಬನ್ನಿ ಎಂದಿದ್ದಕ್ಕೆ ಮತದಾರನಿಗೆ ಶಾಸಕ ಕ...
14-05-24 02:17 pm
Mumbai hoarding collapse, Rain: ಮುಂಬೈನಲ್ಲಿ ಮಳ...
14-05-24 11:47 am
14-05-24 10:08 pm
Mangalore Correspondent
Mangalore news, Ullal, Rajeev Shetty: ಸೋಮೇಶ್ವ...
14-05-24 09:13 pm
Harish acharya, Parishad Elections: ನೈರುತ್ಯ ಶ...
13-05-24 10:15 pm
Udupi former MLA Raghupati bhat quits BJP: ಬಂ...
13-05-24 07:27 pm
Ashok Rai, Puttur: ಚುನಾವಣೆ ನೀತಿ ಸಂಹಿತೆ ಉಲ್ಲಂಘ...
13-05-24 02:27 pm
14-05-24 10:45 pm
Bangalore Correspondent
Online fraud, Job offer, Mangalore: ಆನ್ಲೈನಲ್ಲ...
13-05-24 07:15 pm
Part time job, crime, online fraud: ಆನ್ಲೈನ್...
13-05-24 04:10 pm
Fake Currency Notes, Mangalore, Crime: ಕಾಸರಗೋ...
12-05-24 01:53 pm
Mangalore Crime, Sexual Assult: ಅನ್ಯಕೋಮಿನ ಬಾಲ...
11-05-24 10:18 pm