ಬ್ರೇಕಿಂಗ್ ನ್ಯೂಸ್
18-04-21 01:45 pm Mangaluru correspondent ಕರಾವಳಿ
ಮಂಗಳೂರು, ಎ.18: ವಿಧಾನ ಪರಿಷತ್ ಸದಸ್ಯ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಕೊರೊನಾ ಸೋಂಕಿಗೆ ಒಳಗಾಗಿದ್ದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೇರಳ ಹಾಗೂ ರಾಜ್ಯ ಉಪ ಚುನಾವಣೆ ಹಿನ್ನಲೆಯಲ್ಲಿ ಸುತ್ತಾಟದಲ್ಲಿದ್ದ ಹರೀಶ್ ಕುಮಾರ್ ಅವರಿಗೆ ಏ.12ರಂದು ಆರೋಗ್ಯದಲ್ಲಿ ವ್ಯತ್ಯಯವಾದ ಹಿನ್ನಲೆಯಲ್ಲಿ ಬೀದರ್ನಲ್ಲಿ ಕೊರೊನಾ ತಪಾಸಣೆ ನಡೆಸಿದ್ದರು. ತಪಾಸಣೆಯಲ್ಲಿ ಕೊರೊನಾ ನೆಗೆಟಿವ್ ಬಂದಿತ್ತು. ಆ ಬಳಿಕ ದೇಹದಲ್ಲಿ ನಿಶ್ಶಕ್ತಿ ಕಂಡುಬಂದ ಹಿನ್ನಲೆಯಲ್ಲಿ ಏ.16ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಮತ್ತೆ ಕೊರೊನಾ ತಪಾಸಣೆ ನಡೆಸಿದ್ದು, ಪಾಸಿಟಿವ್ ಬಂದಿದೆ.
ದೇಹದಲ್ಲಿ ನಿಶ್ಶಕ್ತಿ ಹೊರತು ಕೊರೊನಾ ಸಂಬಂಧಿತ ಯಾವುದೇ ಲಕ್ಷಣಗಳು ಇಲ್ಲ. ಕೊರೊನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ’ ಎಂದು ಹರೀಶ್ ಕುಮಾರ್ ತಿಳಿಸಿದ್ದಾರೆ. ಹರೀಶ್ ಕುಮಾರ್ ಮಾ. 21ರಿಂದ 27ರ ವರೆಗೆ ಕೇರಳದಲ್ಲಿ ಹಾಗೂ ಮಾ. 30ರಿಂದ ಏ.16ರ ವರೆಗೆ ಬೀದರ್ ಬಸವ ಕಲ್ಯಾಣದ ಉಪ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದರು.
Mangalore congress Legislator Harish Kumar has been tested covid positive for coronavirus. He has been admitted to the Hospital.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm