ಬ್ರೇಕಿಂಗ್ ನ್ಯೂಸ್
18-04-21 01:45 pm Mangaluru correspondent ಕರಾವಳಿ
ಮಂಗಳೂರು, ಎ.18: ವಿಧಾನ ಪರಿಷತ್ ಸದಸ್ಯ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಕೊರೊನಾ ಸೋಂಕಿಗೆ ಒಳಗಾಗಿದ್ದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೇರಳ ಹಾಗೂ ರಾಜ್ಯ ಉಪ ಚುನಾವಣೆ ಹಿನ್ನಲೆಯಲ್ಲಿ ಸುತ್ತಾಟದಲ್ಲಿದ್ದ ಹರೀಶ್ ಕುಮಾರ್ ಅವರಿಗೆ ಏ.12ರಂದು ಆರೋಗ್ಯದಲ್ಲಿ ವ್ಯತ್ಯಯವಾದ ಹಿನ್ನಲೆಯಲ್ಲಿ ಬೀದರ್ನಲ್ಲಿ ಕೊರೊನಾ ತಪಾಸಣೆ ನಡೆಸಿದ್ದರು. ತಪಾಸಣೆಯಲ್ಲಿ ಕೊರೊನಾ ನೆಗೆಟಿವ್ ಬಂದಿತ್ತು. ಆ ಬಳಿಕ ದೇಹದಲ್ಲಿ ನಿಶ್ಶಕ್ತಿ ಕಂಡುಬಂದ ಹಿನ್ನಲೆಯಲ್ಲಿ ಏ.16ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಮತ್ತೆ ಕೊರೊನಾ ತಪಾಸಣೆ ನಡೆಸಿದ್ದು, ಪಾಸಿಟಿವ್ ಬಂದಿದೆ.
ದೇಹದಲ್ಲಿ ನಿಶ್ಶಕ್ತಿ ಹೊರತು ಕೊರೊನಾ ಸಂಬಂಧಿತ ಯಾವುದೇ ಲಕ್ಷಣಗಳು ಇಲ್ಲ. ಕೊರೊನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ’ ಎಂದು ಹರೀಶ್ ಕುಮಾರ್ ತಿಳಿಸಿದ್ದಾರೆ. ಹರೀಶ್ ಕುಮಾರ್ ಮಾ. 21ರಿಂದ 27ರ ವರೆಗೆ ಕೇರಳದಲ್ಲಿ ಹಾಗೂ ಮಾ. 30ರಿಂದ ಏ.16ರ ವರೆಗೆ ಬೀದರ್ ಬಸವ ಕಲ್ಯಾಣದ ಉಪ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದರು.
Mangalore congress Legislator Harish Kumar has been tested covid positive for coronavirus. He has been admitted to the Hospital.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm