ಬ್ರೇಕಿಂಗ್ ನ್ಯೂಸ್
19-04-21 10:59 am Mangalore Correspondent ಕರಾವಳಿ
Photo credits : Manju Neereshwallya
ಮಂಗಳೂರು, ಎ.19 : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ ನಾರಾಯಣೀ ದೇವರ ವಾರ್ಷಿಕ ಬ್ರಹ್ಮರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು.



ಐದು ದಿನಗಳ ಪರ್ಯಂತ ವೈದಿಕ ವಿಧಿಗಳೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದಿದ್ದು ಭಾನುವಾರ ಬ್ರಹ್ಮ ರಥೋತ್ಸವ ನೆರವೇರಿತು. ಬೆಳಗ್ಗೆ ಶ್ರೀ ದೇವರಿಗೆ ಪಂಚಾಮೃತ, ಗಂಗಾಭಿಷೇಕ, ಕನಕಾಭಿಷೇಕ ನಡೆದು ಬಳಿಕ ಯಜ್ಞ ಮಂಟಪದಲ್ಲಿ ಮಹಾ ಪೂರ್ಣಾಹುತಿ ನಡೆಯಿತು.



ಪುಷ್ಪಾಲಂಕೃತ ಶ್ರೀ ವೆಂಕಟರಮಣ ಹಾಗೂ ಶ್ರೀ ಮಹಾಲಸಾ ನಾರಾಯಣಿ ದೇವರ ಉತ್ಸವದ ಬಳಿಕ ರಥಾರೋಹಣ ನೆರವೇರಿತು. ಸರಕಾರದ ಆದೇಶದ ಪ್ರಕಾರ ಸೂಕ್ತ ಸಾಮಾಜಿಕ ಅಂತರ ಪಾಲಿಸಲಾಗಿದ್ದು , ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ಜರಗಿದವು.
Photo Gallery: ಕೊಂಚಾಡಿ ಮಹಾಲಸಾ ನಾರಾಯಣೀ ದೇವರ ಬ್ರಹ್ಮ ರಥೋತ್ಸವ ಸಂಭ್ರಮ
Mangalore, Konchady Mahalasa Temple Brahma Rathotsava held. Pictures by Manju Neereshwallya.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 11:32 am
HK News Staffer
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm