ಬ್ರೇಕಿಂಗ್ ನ್ಯೂಸ್
19-04-21 10:59 am Mangalore Correspondent ಕರಾವಳಿ
Photo credits : Manju Neereshwallya
ಮಂಗಳೂರು, ಎ.19 : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ ನಾರಾಯಣೀ ದೇವರ ವಾರ್ಷಿಕ ಬ್ರಹ್ಮರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು.



ಐದು ದಿನಗಳ ಪರ್ಯಂತ ವೈದಿಕ ವಿಧಿಗಳೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದಿದ್ದು ಭಾನುವಾರ ಬ್ರಹ್ಮ ರಥೋತ್ಸವ ನೆರವೇರಿತು. ಬೆಳಗ್ಗೆ ಶ್ರೀ ದೇವರಿಗೆ ಪಂಚಾಮೃತ, ಗಂಗಾಭಿಷೇಕ, ಕನಕಾಭಿಷೇಕ ನಡೆದು ಬಳಿಕ ಯಜ್ಞ ಮಂಟಪದಲ್ಲಿ ಮಹಾ ಪೂರ್ಣಾಹುತಿ ನಡೆಯಿತು.



ಪುಷ್ಪಾಲಂಕೃತ ಶ್ರೀ ವೆಂಕಟರಮಣ ಹಾಗೂ ಶ್ರೀ ಮಹಾಲಸಾ ನಾರಾಯಣಿ ದೇವರ ಉತ್ಸವದ ಬಳಿಕ ರಥಾರೋಹಣ ನೆರವೇರಿತು. ಸರಕಾರದ ಆದೇಶದ ಪ್ರಕಾರ ಸೂಕ್ತ ಸಾಮಾಜಿಕ ಅಂತರ ಪಾಲಿಸಲಾಗಿದ್ದು , ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ಜರಗಿದವು.
Photo Gallery: ಕೊಂಚಾಡಿ ಮಹಾಲಸಾ ನಾರಾಯಣೀ ದೇವರ ಬ್ರಹ್ಮ ರಥೋತ್ಸವ ಸಂಭ್ರಮ
Mangalore, Konchady Mahalasa Temple Brahma Rathotsava held. Pictures by Manju Neereshwallya.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm