ಬ್ರೇಕಿಂಗ್ ನ್ಯೂಸ್
19-04-21 11:20 am Mangalore Correspondent ಕರಾವಳಿ
ಉಳ್ಳಾಲ, ಎ.19: ನಿನ್ನೆ ರಾತ್ರಿ ಸುರಿದ ಸಿಡಿಲು ಮಿಂಚಿನ ಮಳೆಗೆ ತೊಕ್ಕೊಟ್ಟು ಕೆರೆಬೈಲಿನ ಮನೆಯೊಂದಕ್ಕೆ ಸಿಡಿಲು ಬಡಿದು ಹಾನಿಯಾಗಿದ್ದು, ತೆಂಗಿನ ಮರಕ್ಕೆ ಬೆಂಕಿ ಹತ್ತಿಕೊಂಡು ಸುಟ್ಟು ಹೋಗಿದೆ.


ರಾಜ ಕಾಮತ್ ಎಂಬವರ ತಾರಸಿ ಮನೆಗೆ ಸಿಡಿಲು ಬಡಿದಿದ್ದು ಗೋಡೆ ತಾರಸಿ ಬಿರುಕು ಬಿಟ್ಟಿದೆ. ತೆಂಗಿನ ಮರಕ್ಕೆ ಸಿಡಿಲು ಬಡಿದು ನಂತರ ಮನೆಯ ಕೋಣೆಗೆ ಅಪ್ಪಳಿಸಿದೆ. ಘಟನೆಯ ಸಂದರ್ಭ ರಾಜ ಕಾಮತ್, ಅವರ ಅಕ್ಕ, ಪತ್ನಿ, ಮಗಳು ಮನೆಯ ಹಾಲ್ ನಲ್ಲಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯ ಇಲೆಕ್ಟ್ರಾನಿಕ್ ಸಾಮಾಗ್ರಿಗಳೆಲ್ಲ ಮಿಂಚಿಗೆ ಕೆಟ್ಟು ಹೋಗಿ ಅಪಾರ ನಷ್ಟ ಸಂಭವಿಸಿದೆ. ಸಿಡಿಲಿನ ಆಘಾತಕ್ಕೆ ಮನೆ ಅಂಗಳದಲ್ಲಿದ್ದ ತೆಂಗಿನ ಮರ ಸುಟ್ಟು ಹೋಗಿದೆ.

ಸ್ಥಳೀಯ ನಗರಸಭಾ ಸದಸ್ಯರಾದ ರಾಜೇಶ್ ಯು.ಬಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ನಷ್ಟದ ಬಗ್ಗೆ ಗ್ರಾಮ ಕರಣಿಕರಿಗೆ ತಿಳಿಸಿದ್ದಾರೆ.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm