ಬ್ರೇಕಿಂಗ್ ನ್ಯೂಸ್
19-04-21 11:20 am Mangalore Correspondent ಕರಾವಳಿ
ಉಳ್ಳಾಲ, ಎ.19: ನಿನ್ನೆ ರಾತ್ರಿ ಸುರಿದ ಸಿಡಿಲು ಮಿಂಚಿನ ಮಳೆಗೆ ತೊಕ್ಕೊಟ್ಟು ಕೆರೆಬೈಲಿನ ಮನೆಯೊಂದಕ್ಕೆ ಸಿಡಿಲು ಬಡಿದು ಹಾನಿಯಾಗಿದ್ದು, ತೆಂಗಿನ ಮರಕ್ಕೆ ಬೆಂಕಿ ಹತ್ತಿಕೊಂಡು ಸುಟ್ಟು ಹೋಗಿದೆ.


ರಾಜ ಕಾಮತ್ ಎಂಬವರ ತಾರಸಿ ಮನೆಗೆ ಸಿಡಿಲು ಬಡಿದಿದ್ದು ಗೋಡೆ ತಾರಸಿ ಬಿರುಕು ಬಿಟ್ಟಿದೆ. ತೆಂಗಿನ ಮರಕ್ಕೆ ಸಿಡಿಲು ಬಡಿದು ನಂತರ ಮನೆಯ ಕೋಣೆಗೆ ಅಪ್ಪಳಿಸಿದೆ. ಘಟನೆಯ ಸಂದರ್ಭ ರಾಜ ಕಾಮತ್, ಅವರ ಅಕ್ಕ, ಪತ್ನಿ, ಮಗಳು ಮನೆಯ ಹಾಲ್ ನಲ್ಲಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯ ಇಲೆಕ್ಟ್ರಾನಿಕ್ ಸಾಮಾಗ್ರಿಗಳೆಲ್ಲ ಮಿಂಚಿಗೆ ಕೆಟ್ಟು ಹೋಗಿ ಅಪಾರ ನಷ್ಟ ಸಂಭವಿಸಿದೆ. ಸಿಡಿಲಿನ ಆಘಾತಕ್ಕೆ ಮನೆ ಅಂಗಳದಲ್ಲಿದ್ದ ತೆಂಗಿನ ಮರ ಸುಟ್ಟು ಹೋಗಿದೆ.

ಸ್ಥಳೀಯ ನಗರಸಭಾ ಸದಸ್ಯರಾದ ರಾಜೇಶ್ ಯು.ಬಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ನಷ್ಟದ ಬಗ್ಗೆ ಗ್ರಾಮ ಕರಣಿಕರಿಗೆ ತಿಳಿಸಿದ್ದಾರೆ.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm