ಬ್ರೇಕಿಂಗ್ ನ್ಯೂಸ್
19-04-21 03:16 pm Mangalore Correspondent ಕರಾವಳಿ
ಪುತ್ತೂರು, ಎ.19 : ಹಾವು ಹಿಡಿಯಲು ಹೋದ ವೇಳೆ ನಾಗರನ ಕಡಿತಕ್ಕೊಳಗಾಗಿ ಸ್ನೇಕ್ ಮುಸ್ತಾ ಎಂದೇ ಹೆಸರಾಗಿದ್ದ ಉಪ್ಪಿನಂಗಡಿಯ 34ನೇ ನೆಕ್ಕಿಲಾಡಿ ಗ್ರಾಮದ ನಿವಾಸಿ ಎಂ.ಆರ್. ಮುಸ್ತಫಾ ಆಲಿಯಾಸ್ ಸ್ನೇಕ್ ಮುಸ್ತಾ ಸಾವನಪ್ಪಿದ್ದಾರೆ.
ಹಾವುಗಳನ್ನು ಹಿಡಿದು ಅರಣ್ಯಕ್ಕೆ ಬಿಡುವ ಹವ್ಯಾಸ ರೂಢಿಸಿಕೊಂಡಿದ್ದ ಯುವಕನಿಗೆ ಅದೇ ಹವ್ಯಾಸ ಪ್ರಾಣಕ್ಕೆ ಎರವಾಗಿದೆ. ಬೆಳ್ತಂಗಡಿ ತಾಲೂಕಿನ ನೇಜಿಕಾರ್ ಎಂಬಲ್ಲಿ ಶನಿವಾರ ಘಟನೆ ನಡೆದಿದೆ.
ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದ ಮುಸ್ತಫಾ, ಹಾವು ಹಿಡಿಯುವ ಹವ್ಯಾಸ ಬೆಳೆಸಿಕೊಂಡಿದ್ದರು. ಕೋಳಿ ಗೂಡಿನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ನಾಗರ ಹಾವನ್ನು ಹಿಡಿಯಲು ಯತ್ನಿಸುತ್ತಿದ್ದಾಗ ಅದೇ ಹಾವು ಮುಸ್ತಫಾ ಅವರ ಕೈಗೆ ಕಚ್ಚಿದ್ದು ತೀವ್ರ ಅಸ್ವಸ್ಥಗೊಂಡ ಮುಸ್ತಫಾರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ಹಾದಿಯಲ್ಲಿ ಮೃತಪಟ್ಟಿದ್ದಾರೆ.
ಹಾವನ್ನು ಹೊರ ತೆಗೆಯುತ್ತಿದ್ದಾಗ ಬಲೆಯಲ್ಲಿ ಹಾವಿನ ಹೆಡೆಯ ಭಾಗ ಸಿಕ್ಕಿ ಹಾಕಿಕೊಂಡಿದೆ. ಕತ್ತರಿಯಿಂದ ಬಲೆಯನ್ನು ಕೊಯ್ಯುತ್ತಾ ಬಿಡಿಸುತ್ತಿದ್ದಾಗ ಹಠಾತ್ತನೆ ಮುಸ್ತಫಾ ಅವರ ಕೈಗೆ ಕಚ್ಚಿದೆ. ನಾಗರ ಹಾವು ಹೆಚ್ಚು ವಿಷಯುಕ್ತ ಆಗಿರುವುದರಿಂದ ಕೂಡಲೇ ಅವರು ಅಸ್ವಸ್ಥರಾಗಿದ್ದರು.
Puttur man dies after being bitten by snake cobra. The deceased has been identified as Snake Musta.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm