ಬ್ರೇಕಿಂಗ್ ನ್ಯೂಸ್
19-04-21 03:16 pm Mangalore Correspondent ಕರಾವಳಿ
ಪುತ್ತೂರು, ಎ.19 : ಹಾವು ಹಿಡಿಯಲು ಹೋದ ವೇಳೆ ನಾಗರನ ಕಡಿತಕ್ಕೊಳಗಾಗಿ ಸ್ನೇಕ್ ಮುಸ್ತಾ ಎಂದೇ ಹೆಸರಾಗಿದ್ದ ಉಪ್ಪಿನಂಗಡಿಯ 34ನೇ ನೆಕ್ಕಿಲಾಡಿ ಗ್ರಾಮದ ನಿವಾಸಿ ಎಂ.ಆರ್. ಮುಸ್ತಫಾ ಆಲಿಯಾಸ್ ಸ್ನೇಕ್ ಮುಸ್ತಾ ಸಾವನಪ್ಪಿದ್ದಾರೆ.
ಹಾವುಗಳನ್ನು ಹಿಡಿದು ಅರಣ್ಯಕ್ಕೆ ಬಿಡುವ ಹವ್ಯಾಸ ರೂಢಿಸಿಕೊಂಡಿದ್ದ ಯುವಕನಿಗೆ ಅದೇ ಹವ್ಯಾಸ ಪ್ರಾಣಕ್ಕೆ ಎರವಾಗಿದೆ. ಬೆಳ್ತಂಗಡಿ ತಾಲೂಕಿನ ನೇಜಿಕಾರ್ ಎಂಬಲ್ಲಿ ಶನಿವಾರ ಘಟನೆ ನಡೆದಿದೆ.
ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದ ಮುಸ್ತಫಾ, ಹಾವು ಹಿಡಿಯುವ ಹವ್ಯಾಸ ಬೆಳೆಸಿಕೊಂಡಿದ್ದರು. ಕೋಳಿ ಗೂಡಿನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ನಾಗರ ಹಾವನ್ನು ಹಿಡಿಯಲು ಯತ್ನಿಸುತ್ತಿದ್ದಾಗ ಅದೇ ಹಾವು ಮುಸ್ತಫಾ ಅವರ ಕೈಗೆ ಕಚ್ಚಿದ್ದು ತೀವ್ರ ಅಸ್ವಸ್ಥಗೊಂಡ ಮುಸ್ತಫಾರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ಹಾದಿಯಲ್ಲಿ ಮೃತಪಟ್ಟಿದ್ದಾರೆ.
ಹಾವನ್ನು ಹೊರ ತೆಗೆಯುತ್ತಿದ್ದಾಗ ಬಲೆಯಲ್ಲಿ ಹಾವಿನ ಹೆಡೆಯ ಭಾಗ ಸಿಕ್ಕಿ ಹಾಕಿಕೊಂಡಿದೆ. ಕತ್ತರಿಯಿಂದ ಬಲೆಯನ್ನು ಕೊಯ್ಯುತ್ತಾ ಬಿಡಿಸುತ್ತಿದ್ದಾಗ ಹಠಾತ್ತನೆ ಮುಸ್ತಫಾ ಅವರ ಕೈಗೆ ಕಚ್ಚಿದೆ. ನಾಗರ ಹಾವು ಹೆಚ್ಚು ವಿಷಯುಕ್ತ ಆಗಿರುವುದರಿಂದ ಕೂಡಲೇ ಅವರು ಅಸ್ವಸ್ಥರಾಗಿದ್ದರು.
Puttur man dies after being bitten by snake cobra. The deceased has been identified as Snake Musta.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm