ಬ್ರೇಕಿಂಗ್ ನ್ಯೂಸ್
19-04-21 03:16 pm Mangalore Correspondent ಕರಾವಳಿ
ಪುತ್ತೂರು, ಎ.19 : ಹಾವು ಹಿಡಿಯಲು ಹೋದ ವೇಳೆ ನಾಗರನ ಕಡಿತಕ್ಕೊಳಗಾಗಿ ಸ್ನೇಕ್ ಮುಸ್ತಾ ಎಂದೇ ಹೆಸರಾಗಿದ್ದ ಉಪ್ಪಿನಂಗಡಿಯ 34ನೇ ನೆಕ್ಕಿಲಾಡಿ ಗ್ರಾಮದ ನಿವಾಸಿ ಎಂ.ಆರ್. ಮುಸ್ತಫಾ ಆಲಿಯಾಸ್ ಸ್ನೇಕ್ ಮುಸ್ತಾ ಸಾವನಪ್ಪಿದ್ದಾರೆ.
ಹಾವುಗಳನ್ನು ಹಿಡಿದು ಅರಣ್ಯಕ್ಕೆ ಬಿಡುವ ಹವ್ಯಾಸ ರೂಢಿಸಿಕೊಂಡಿದ್ದ ಯುವಕನಿಗೆ ಅದೇ ಹವ್ಯಾಸ ಪ್ರಾಣಕ್ಕೆ ಎರವಾಗಿದೆ. ಬೆಳ್ತಂಗಡಿ ತಾಲೂಕಿನ ನೇಜಿಕಾರ್ ಎಂಬಲ್ಲಿ ಶನಿವಾರ ಘಟನೆ ನಡೆದಿದೆ.
ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದ ಮುಸ್ತಫಾ, ಹಾವು ಹಿಡಿಯುವ ಹವ್ಯಾಸ ಬೆಳೆಸಿಕೊಂಡಿದ್ದರು. ಕೋಳಿ ಗೂಡಿನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ನಾಗರ ಹಾವನ್ನು ಹಿಡಿಯಲು ಯತ್ನಿಸುತ್ತಿದ್ದಾಗ ಅದೇ ಹಾವು ಮುಸ್ತಫಾ ಅವರ ಕೈಗೆ ಕಚ್ಚಿದ್ದು ತೀವ್ರ ಅಸ್ವಸ್ಥಗೊಂಡ ಮುಸ್ತಫಾರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ಹಾದಿಯಲ್ಲಿ ಮೃತಪಟ್ಟಿದ್ದಾರೆ.
ಹಾವನ್ನು ಹೊರ ತೆಗೆಯುತ್ತಿದ್ದಾಗ ಬಲೆಯಲ್ಲಿ ಹಾವಿನ ಹೆಡೆಯ ಭಾಗ ಸಿಕ್ಕಿ ಹಾಕಿಕೊಂಡಿದೆ. ಕತ್ತರಿಯಿಂದ ಬಲೆಯನ್ನು ಕೊಯ್ಯುತ್ತಾ ಬಿಡಿಸುತ್ತಿದ್ದಾಗ ಹಠಾತ್ತನೆ ಮುಸ್ತಫಾ ಅವರ ಕೈಗೆ ಕಚ್ಚಿದೆ. ನಾಗರ ಹಾವು ಹೆಚ್ಚು ವಿಷಯುಕ್ತ ಆಗಿರುವುದರಿಂದ ಕೂಡಲೇ ಅವರು ಅಸ್ವಸ್ಥರಾಗಿದ್ದರು.
Puttur man dies after being bitten by snake cobra. The deceased has been identified as Snake Musta.
18-07-25 07:11 pm
Bangalore Correspondent
Dharmasthala Case, SIT, CM Siddaramaiah: ಧರ್ಮ...
18-07-25 04:48 pm
Mangalore South ACP Vijayakranti: ಮಂಗಳೂರು ದಕ್...
18-07-25 03:38 pm
Minister Dinesh Gundu Rao, Dharmasthala: ಧರ್ಮ...
17-07-25 07:45 pm
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 03:19 pm
Mangalore Correspondent
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm