ಬ್ರೇಕಿಂಗ್ ನ್ಯೂಸ್
19-04-21 03:16 pm Mangalore Correspondent ಕರಾವಳಿ
ಪುತ್ತೂರು, ಎ.19 : ಹಾವು ಹಿಡಿಯಲು ಹೋದ ವೇಳೆ ನಾಗರನ ಕಡಿತಕ್ಕೊಳಗಾಗಿ ಸ್ನೇಕ್ ಮುಸ್ತಾ ಎಂದೇ ಹೆಸರಾಗಿದ್ದ ಉಪ್ಪಿನಂಗಡಿಯ 34ನೇ ನೆಕ್ಕಿಲಾಡಿ ಗ್ರಾಮದ ನಿವಾಸಿ ಎಂ.ಆರ್. ಮುಸ್ತಫಾ ಆಲಿಯಾಸ್ ಸ್ನೇಕ್ ಮುಸ್ತಾ ಸಾವನಪ್ಪಿದ್ದಾರೆ.
ಹಾವುಗಳನ್ನು ಹಿಡಿದು ಅರಣ್ಯಕ್ಕೆ ಬಿಡುವ ಹವ್ಯಾಸ ರೂಢಿಸಿಕೊಂಡಿದ್ದ ಯುವಕನಿಗೆ ಅದೇ ಹವ್ಯಾಸ ಪ್ರಾಣಕ್ಕೆ ಎರವಾಗಿದೆ. ಬೆಳ್ತಂಗಡಿ ತಾಲೂಕಿನ ನೇಜಿಕಾರ್ ಎಂಬಲ್ಲಿ ಶನಿವಾರ ಘಟನೆ ನಡೆದಿದೆ.
ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದ ಮುಸ್ತಫಾ, ಹಾವು ಹಿಡಿಯುವ ಹವ್ಯಾಸ ಬೆಳೆಸಿಕೊಂಡಿದ್ದರು. ಕೋಳಿ ಗೂಡಿನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ನಾಗರ ಹಾವನ್ನು ಹಿಡಿಯಲು ಯತ್ನಿಸುತ್ತಿದ್ದಾಗ ಅದೇ ಹಾವು ಮುಸ್ತಫಾ ಅವರ ಕೈಗೆ ಕಚ್ಚಿದ್ದು ತೀವ್ರ ಅಸ್ವಸ್ಥಗೊಂಡ ಮುಸ್ತಫಾರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ಹಾದಿಯಲ್ಲಿ ಮೃತಪಟ್ಟಿದ್ದಾರೆ.
ಹಾವನ್ನು ಹೊರ ತೆಗೆಯುತ್ತಿದ್ದಾಗ ಬಲೆಯಲ್ಲಿ ಹಾವಿನ ಹೆಡೆಯ ಭಾಗ ಸಿಕ್ಕಿ ಹಾಕಿಕೊಂಡಿದೆ. ಕತ್ತರಿಯಿಂದ ಬಲೆಯನ್ನು ಕೊಯ್ಯುತ್ತಾ ಬಿಡಿಸುತ್ತಿದ್ದಾಗ ಹಠಾತ್ತನೆ ಮುಸ್ತಫಾ ಅವರ ಕೈಗೆ ಕಚ್ಚಿದೆ. ನಾಗರ ಹಾವು ಹೆಚ್ಚು ವಿಷಯುಕ್ತ ಆಗಿರುವುದರಿಂದ ಕೂಡಲೇ ಅವರು ಅಸ್ವಸ್ಥರಾಗಿದ್ದರು.
Puttur man dies after being bitten by snake cobra. The deceased has been identified as Snake Musta.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 07:22 pm
HK News Staffer
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am