ಬ್ರೇಕಿಂಗ್ ನ್ಯೂಸ್
24-08-20 08:52 pm Udupi Reporter ಕರಾವಳಿ
ಉಡುಪಿ, ಅಗಸ್ಟ್ 24: ಉಡುಪಿಯಲ್ಲಿ ಮತ್ತೊಂದು ಆಳ ಸಮುದ್ರ ಮೀನುಗಾರಿಕಾ ಬೋಟ್ ಬಂಡೆಗೆ ಡಿಕ್ಕಿಯಾಗಿ ಸಮುದ್ರದಲ್ಲಿ ಮುಳುಗಡೆಯಾಗಿದೆ. ಅದರಲ್ಲಿದ್ದ ಮೀನುಗಾರರು ಸಮುದ್ರದಲ್ಲಿ ಈಜಿ ದಡ ಸೇರಿದ್ದಾರೆ.
ಆಳ ಸಮುದ್ರ ಮೀನುಗಾರಿಕೆಗೆ ಹೊರಟಿದ್ದ ಬಾಹುಬಲಿ ಹೆಸರಿನ ಬೋಟ್, ದಡದಿಂದ ಮೂರು ನಾಟಿಕಲ್ ದೂರದಲ್ಲಿ ಬಂಡೆಗೆ ಡಿಕ್ಕಿಯಾಗಿದೆ. ಉದ್ಯಾವರದ ಗಿರೀಶ ಸುವರ್ಣ ಎಂಬವರಿಗೆ ಸೇರಿದ ಬೋಟ್ ಇದಾಗಿದ್ದು ಅವಘಡದಿಂದ 80 ಲಕ್ಷ ರೂಪಾಯಿ ನಷ್ಟವಾಗಿದೆ.
ಬೋಟ್ ಮುಳುಗಡೆಯಾಗುತ್ತಿದ್ದಂತೆ ದೋಣಿಯಿಂದ ಜಿಗಿದ ಏಳು ಜನ, ಸಮುದ್ರದ ಅಲೆಗಳೊಂದಿಗೆ ಈಜುತ್ತಾ ದಡ ಸೇರಿದ್ದಾರೆ. ಈ ವೇಳೆ, ಬೇರೆ ಮೀನುಗಾರಿಕಾ ಬೋಟ್ ಬಳಸಿ ಬೋಟ್ ಮೇಲಕ್ಕೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಆದರೆ ಅದು ಸಾಧ್ಯವಾಗದೆ ಬೋಟ್ ಸಂಪೂರ್ಣ ನೀರಿನಲ್ಲಿ ಮುಳುಗಡೆಯಾಗಿದೆ.
ವಾರದ ಹಿಂದಷ್ಟೇ ಕುಂದಾಪುರದ ಕೊಡೇರಿಯಲ್ಲಿ ಮೀನುಗಾರಿಕಾ ಬೋಟೊಂದು ಹಿಂತಿರುಗಿ ಬರುತ್ತಿದ್ದಾಗ ಬಂಡೆಗೆ ಡಿಕ್ಕಿಯಾಗಿ ನಾಲ್ವರು ಮೃತಪಟ್ಟ ಘಟನೆ ನಡೆದಿತ್ತು.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm