ಬ್ರೇಕಿಂಗ್ ನ್ಯೂಸ್
24-08-20 08:52 pm Udupi Reporter ಕರಾವಳಿ
ಉಡುಪಿ, ಅಗಸ್ಟ್ 24: ಉಡುಪಿಯಲ್ಲಿ ಮತ್ತೊಂದು ಆಳ ಸಮುದ್ರ ಮೀನುಗಾರಿಕಾ ಬೋಟ್ ಬಂಡೆಗೆ ಡಿಕ್ಕಿಯಾಗಿ ಸಮುದ್ರದಲ್ಲಿ ಮುಳುಗಡೆಯಾಗಿದೆ. ಅದರಲ್ಲಿದ್ದ ಮೀನುಗಾರರು ಸಮುದ್ರದಲ್ಲಿ ಈಜಿ ದಡ ಸೇರಿದ್ದಾರೆ.
ಆಳ ಸಮುದ್ರ ಮೀನುಗಾರಿಕೆಗೆ ಹೊರಟಿದ್ದ ಬಾಹುಬಲಿ ಹೆಸರಿನ ಬೋಟ್, ದಡದಿಂದ ಮೂರು ನಾಟಿಕಲ್ ದೂರದಲ್ಲಿ ಬಂಡೆಗೆ ಡಿಕ್ಕಿಯಾಗಿದೆ. ಉದ್ಯಾವರದ ಗಿರೀಶ ಸುವರ್ಣ ಎಂಬವರಿಗೆ ಸೇರಿದ ಬೋಟ್ ಇದಾಗಿದ್ದು ಅವಘಡದಿಂದ 80 ಲಕ್ಷ ರೂಪಾಯಿ ನಷ್ಟವಾಗಿದೆ.

ಬೋಟ್ ಮುಳುಗಡೆಯಾಗುತ್ತಿದ್ದಂತೆ ದೋಣಿಯಿಂದ ಜಿಗಿದ ಏಳು ಜನ, ಸಮುದ್ರದ ಅಲೆಗಳೊಂದಿಗೆ ಈಜುತ್ತಾ ದಡ ಸೇರಿದ್ದಾರೆ. ಈ ವೇಳೆ, ಬೇರೆ ಮೀನುಗಾರಿಕಾ ಬೋಟ್ ಬಳಸಿ ಬೋಟ್ ಮೇಲಕ್ಕೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಆದರೆ ಅದು ಸಾಧ್ಯವಾಗದೆ ಬೋಟ್ ಸಂಪೂರ್ಣ ನೀರಿನಲ್ಲಿ ಮುಳುಗಡೆಯಾಗಿದೆ.
ವಾರದ ಹಿಂದಷ್ಟೇ ಕುಂದಾಪುರದ ಕೊಡೇರಿಯಲ್ಲಿ ಮೀನುಗಾರಿಕಾ ಬೋಟೊಂದು ಹಿಂತಿರುಗಿ ಬರುತ್ತಿದ್ದಾಗ ಬಂಡೆಗೆ ಡಿಕ್ಕಿಯಾಗಿ ನಾಲ್ವರು ಮೃತಪಟ್ಟ ಘಟನೆ ನಡೆದಿತ್ತು.
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm