ಬ್ರೇಕಿಂಗ್ ನ್ಯೂಸ್
24-08-20 08:52 pm Udupi Reporter ಕರಾವಳಿ
ಉಡುಪಿ, ಅಗಸ್ಟ್ 24: ಉಡುಪಿಯಲ್ಲಿ ಮತ್ತೊಂದು ಆಳ ಸಮುದ್ರ ಮೀನುಗಾರಿಕಾ ಬೋಟ್ ಬಂಡೆಗೆ ಡಿಕ್ಕಿಯಾಗಿ ಸಮುದ್ರದಲ್ಲಿ ಮುಳುಗಡೆಯಾಗಿದೆ. ಅದರಲ್ಲಿದ್ದ ಮೀನುಗಾರರು ಸಮುದ್ರದಲ್ಲಿ ಈಜಿ ದಡ ಸೇರಿದ್ದಾರೆ.
ಆಳ ಸಮುದ್ರ ಮೀನುಗಾರಿಕೆಗೆ ಹೊರಟಿದ್ದ ಬಾಹುಬಲಿ ಹೆಸರಿನ ಬೋಟ್, ದಡದಿಂದ ಮೂರು ನಾಟಿಕಲ್ ದೂರದಲ್ಲಿ ಬಂಡೆಗೆ ಡಿಕ್ಕಿಯಾಗಿದೆ. ಉದ್ಯಾವರದ ಗಿರೀಶ ಸುವರ್ಣ ಎಂಬವರಿಗೆ ಸೇರಿದ ಬೋಟ್ ಇದಾಗಿದ್ದು ಅವಘಡದಿಂದ 80 ಲಕ್ಷ ರೂಪಾಯಿ ನಷ್ಟವಾಗಿದೆ.

ಬೋಟ್ ಮುಳುಗಡೆಯಾಗುತ್ತಿದ್ದಂತೆ ದೋಣಿಯಿಂದ ಜಿಗಿದ ಏಳು ಜನ, ಸಮುದ್ರದ ಅಲೆಗಳೊಂದಿಗೆ ಈಜುತ್ತಾ ದಡ ಸೇರಿದ್ದಾರೆ. ಈ ವೇಳೆ, ಬೇರೆ ಮೀನುಗಾರಿಕಾ ಬೋಟ್ ಬಳಸಿ ಬೋಟ್ ಮೇಲಕ್ಕೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಆದರೆ ಅದು ಸಾಧ್ಯವಾಗದೆ ಬೋಟ್ ಸಂಪೂರ್ಣ ನೀರಿನಲ್ಲಿ ಮುಳುಗಡೆಯಾಗಿದೆ.
ವಾರದ ಹಿಂದಷ್ಟೇ ಕುಂದಾಪುರದ ಕೊಡೇರಿಯಲ್ಲಿ ಮೀನುಗಾರಿಕಾ ಬೋಟೊಂದು ಹಿಂತಿರುಗಿ ಬರುತ್ತಿದ್ದಾಗ ಬಂಡೆಗೆ ಡಿಕ್ಕಿಯಾಗಿ ನಾಲ್ವರು ಮೃತಪಟ್ಟ ಘಟನೆ ನಡೆದಿತ್ತು.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm