ಬ್ರೇಕಿಂಗ್ ನ್ಯೂಸ್
20-04-21 10:53 am Mangalore Correspondent ಕರಾವಳಿ
ಕಡಬ, ಎ.20 : ಗುಂಡ್ಯ ಹೊಳೆಯಲ್ಲಿ ಸ್ನಾನಕ್ಕಿಳಿದು ಈಜಾಟಕ್ಕೆ ಹೋದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಇಚಿಲಂಪಾಡಿಯಲ್ಲಿ ನಡೆದಿದೆ.
ಮೃತ ಯುವಕರನ್ನು ನೆಲ್ಯಾಡಿ ಶಾಂತಿಬೆಟ್ಟು ನಿವಾಸಿ ಉಮ್ಮರ್ ಎಂಬವರ ಪುತ್ರ ಝಾಕಿರ್(18) ಹಾಗೂ ಉಮ್ಮರ್ ಅವರ ಸಹೋದರಿಯ ಪುತ್ರ ಉಪ್ಪಿನಂಗಡಿ ಸಮೀಪದ ಸರಳೀಕಟ್ಟೆ ನಿವಾಸಿ ಸಿನಾನ್(19) ಎಂದು ಗುರುತಿಸಲಾಗಿದೆ.
ನೆಲ್ಯಾಡಿಯಲ್ಲಿ ತನ್ನ ಮಾವನ ಕೋಳಿ ಅಂಗಡಿಯಲ್ಲಿ ಕೆಲಸಕ್ಕಿದ್ದ ಸಿನಾನ್ ಹಾಗೂ ಕಾಲೇಜು ವ್ಯಾಸಂಗ ಮಾಡುತ್ತಿದ್ದ ಝಾಕಿರ್ ಜೊತೆಗೂಡಿ ಸೋಮವಾರ ಸಂಜೆ ಸ್ನಾನಕ್ಕೆಂದು ಇಚಿಲಂಪಾಡಿಯ ಗುಂಡ್ಯ ಹೊಳೆಗೆ ತೆರಳಿದ್ದರು. ಇಚಿಲಂಪಾಡಿ ಸೇತುವೆಯ ಸಮೀಪ ನದಿಗೆ ಇಳಿದಿದ್ದು, ನೀರಿನಲ್ಲಿ ಮುಳುಗಿದ್ದಾರೆ. ಸಂಜೆ ವೇಳೆಗೆ ನದಿ ತಟದಲ್ಲಿ ಮೊಬೈಲ್ ರಿಂಗಣಿಸುವುದನ್ನು ಕೇಳಿದ ಸ್ಥಳೀಯರು ಸ್ಥಳಕ್ಕಾಗಮಿಸಿದಾಗ ಬೈಕ್ ಹಾಗೂ ಕಳಚಿಟ್ಟ ವಸ್ತ್ರ ಕಂಡುಬಂದಿದ್ದು, ಈ ವೇಳೆ ಜೋಬಿನ್, ಮೋಹನ್, ನವಾಝ್, ರೋಯಿ ಹಾಗೂ ರಿಜು ಎಂಬವರು ನೀರಿಗಿಳಿದು ಹುಡುಕಾಟ ನಡೆಸಿದ್ದಾರೆ.
ಈ ವೇಳೆ ಇಬ್ಬರ ಮೃತದೇಹ ದೊರೆತಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kadaba Two youths drowned in the river after going to bath. Both were residents of Nelyadi. The deceased are identified as Zakir and Sinan.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm