ಬ್ರೇಕಿಂಗ್ ನ್ಯೂಸ್
20-04-21 10:53 am Mangalore Correspondent ಕರಾವಳಿ
ಕಡಬ, ಎ.20 : ಗುಂಡ್ಯ ಹೊಳೆಯಲ್ಲಿ ಸ್ನಾನಕ್ಕಿಳಿದು ಈಜಾಟಕ್ಕೆ ಹೋದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಇಚಿಲಂಪಾಡಿಯಲ್ಲಿ ನಡೆದಿದೆ.
ಮೃತ ಯುವಕರನ್ನು ನೆಲ್ಯಾಡಿ ಶಾಂತಿಬೆಟ್ಟು ನಿವಾಸಿ ಉಮ್ಮರ್ ಎಂಬವರ ಪುತ್ರ ಝಾಕಿರ್(18) ಹಾಗೂ ಉಮ್ಮರ್ ಅವರ ಸಹೋದರಿಯ ಪುತ್ರ ಉಪ್ಪಿನಂಗಡಿ ಸಮೀಪದ ಸರಳೀಕಟ್ಟೆ ನಿವಾಸಿ ಸಿನಾನ್(19) ಎಂದು ಗುರುತಿಸಲಾಗಿದೆ.
ನೆಲ್ಯಾಡಿಯಲ್ಲಿ ತನ್ನ ಮಾವನ ಕೋಳಿ ಅಂಗಡಿಯಲ್ಲಿ ಕೆಲಸಕ್ಕಿದ್ದ ಸಿನಾನ್ ಹಾಗೂ ಕಾಲೇಜು ವ್ಯಾಸಂಗ ಮಾಡುತ್ತಿದ್ದ ಝಾಕಿರ್ ಜೊತೆಗೂಡಿ ಸೋಮವಾರ ಸಂಜೆ ಸ್ನಾನಕ್ಕೆಂದು ಇಚಿಲಂಪಾಡಿಯ ಗುಂಡ್ಯ ಹೊಳೆಗೆ ತೆರಳಿದ್ದರು. ಇಚಿಲಂಪಾಡಿ ಸೇತುವೆಯ ಸಮೀಪ ನದಿಗೆ ಇಳಿದಿದ್ದು, ನೀರಿನಲ್ಲಿ ಮುಳುಗಿದ್ದಾರೆ. ಸಂಜೆ ವೇಳೆಗೆ ನದಿ ತಟದಲ್ಲಿ ಮೊಬೈಲ್ ರಿಂಗಣಿಸುವುದನ್ನು ಕೇಳಿದ ಸ್ಥಳೀಯರು ಸ್ಥಳಕ್ಕಾಗಮಿಸಿದಾಗ ಬೈಕ್ ಹಾಗೂ ಕಳಚಿಟ್ಟ ವಸ್ತ್ರ ಕಂಡುಬಂದಿದ್ದು, ಈ ವೇಳೆ ಜೋಬಿನ್, ಮೋಹನ್, ನವಾಝ್, ರೋಯಿ ಹಾಗೂ ರಿಜು ಎಂಬವರು ನೀರಿಗಿಳಿದು ಹುಡುಕಾಟ ನಡೆಸಿದ್ದಾರೆ.
ಈ ವೇಳೆ ಇಬ್ಬರ ಮೃತದೇಹ ದೊರೆತಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kadaba Two youths drowned in the river after going to bath. Both were residents of Nelyadi. The deceased are identified as Zakir and Sinan.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm