ಬ್ರೇಕಿಂಗ್ ನ್ಯೂಸ್
20-04-21 10:53 am Mangalore Correspondent ಕರಾವಳಿ
ಕಡಬ, ಎ.20 : ಗುಂಡ್ಯ ಹೊಳೆಯಲ್ಲಿ ಸ್ನಾನಕ್ಕಿಳಿದು ಈಜಾಟಕ್ಕೆ ಹೋದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಇಚಿಲಂಪಾಡಿಯಲ್ಲಿ ನಡೆದಿದೆ.
ಮೃತ ಯುವಕರನ್ನು ನೆಲ್ಯಾಡಿ ಶಾಂತಿಬೆಟ್ಟು ನಿವಾಸಿ ಉಮ್ಮರ್ ಎಂಬವರ ಪುತ್ರ ಝಾಕಿರ್(18) ಹಾಗೂ ಉಮ್ಮರ್ ಅವರ ಸಹೋದರಿಯ ಪುತ್ರ ಉಪ್ಪಿನಂಗಡಿ ಸಮೀಪದ ಸರಳೀಕಟ್ಟೆ ನಿವಾಸಿ ಸಿನಾನ್(19) ಎಂದು ಗುರುತಿಸಲಾಗಿದೆ.
ನೆಲ್ಯಾಡಿಯಲ್ಲಿ ತನ್ನ ಮಾವನ ಕೋಳಿ ಅಂಗಡಿಯಲ್ಲಿ ಕೆಲಸಕ್ಕಿದ್ದ ಸಿನಾನ್ ಹಾಗೂ ಕಾಲೇಜು ವ್ಯಾಸಂಗ ಮಾಡುತ್ತಿದ್ದ ಝಾಕಿರ್ ಜೊತೆಗೂಡಿ ಸೋಮವಾರ ಸಂಜೆ ಸ್ನಾನಕ್ಕೆಂದು ಇಚಿಲಂಪಾಡಿಯ ಗುಂಡ್ಯ ಹೊಳೆಗೆ ತೆರಳಿದ್ದರು. ಇಚಿಲಂಪಾಡಿ ಸೇತುವೆಯ ಸಮೀಪ ನದಿಗೆ ಇಳಿದಿದ್ದು, ನೀರಿನಲ್ಲಿ ಮುಳುಗಿದ್ದಾರೆ. ಸಂಜೆ ವೇಳೆಗೆ ನದಿ ತಟದಲ್ಲಿ ಮೊಬೈಲ್ ರಿಂಗಣಿಸುವುದನ್ನು ಕೇಳಿದ ಸ್ಥಳೀಯರು ಸ್ಥಳಕ್ಕಾಗಮಿಸಿದಾಗ ಬೈಕ್ ಹಾಗೂ ಕಳಚಿಟ್ಟ ವಸ್ತ್ರ ಕಂಡುಬಂದಿದ್ದು, ಈ ವೇಳೆ ಜೋಬಿನ್, ಮೋಹನ್, ನವಾಝ್, ರೋಯಿ ಹಾಗೂ ರಿಜು ಎಂಬವರು ನೀರಿಗಿಳಿದು ಹುಡುಕಾಟ ನಡೆಸಿದ್ದಾರೆ.
ಈ ವೇಳೆ ಇಬ್ಬರ ಮೃತದೇಹ ದೊರೆತಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kadaba Two youths drowned in the river after going to bath. Both were residents of Nelyadi. The deceased are identified as Zakir and Sinan.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm